|
* ಲಷ್ಕರ್-ಎ-ತೊಯಬಾದಿಂದ ಈದ್ ಅಥವಾ ಕ್ರಿಸ್ಮಸ್ನ ಮೊದಲು ಅಂತಹ ಬೆದರಿಕೆಗಳು ಬರುವುದಿಲ್ಲ. ಇದರಿಂದ ‘ಭಯೋತ್ಪಾದಕರಿಗೆ ಧರ್ಮವಿರುತ್ತದೆ’ ಎಂಬುದು ಸಾಬೀತಾಗುತ್ತದೆ ! -ಸಂಪಾದಕರು * ಭಾರತದಲ್ಲಿ ಜಾತ್ಯತೀತವಾದಿಗಳು ಮತ್ತು ಪ್ರಗತಿ(ಅಧೋಗತಿ)ಪರರು ಇಸ್ಲಾಮಿಕ್ ಭಯೋತ್ಪಾದಕರ ವಿರುದ್ಧ ಮಾತನಾಡುತ್ತಿಲ್ಲ, ತದ್ವಿರುದ್ಧ ಅವರನ್ನು ಬೆಂಬಲಿಸುತ್ತಿರುತ್ತಾರೆ, ಎಂಬುದನ್ನು ಗಮನದಲ್ಲಿಟ್ಟುಕೊಳ್ಳಿ ! -ಸಂಪಾದಕರು |

ನವ ದೆಹಲಿ : ಉತ್ತರಪ್ರದೇಶದ 46 ಪ್ರಮುಖ ರೈಲು ನಿಲ್ದಾಣಗಳನ್ನು ಸ್ಫೋಟಿಸುವುದಾಗಿ ಲಷ್ಕರ್-ಎ-ತೊಯಬಾ ಬೆದರಿಕೆಯೊಡ್ಡಿದೆ. ಭಯೋತ್ಪಾದಕರು ಈ ಬೆದರಿಕೆಯ ಪತ್ರವನ್ನು ಹಾಪುಡ್ ರೈಲು ನಿಲ್ದಾಣದ ಅಧೀಕ್ಷಕರಿಗೆ ಕಳುಹಿಸಿದ್ದಾರೆ. ಇದಾದ ಬಳಿಕ ರಾಜ್ಯದ ಎಲ್ಲ ರೈಲು ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದ್ದು, ಪ್ರಯಾಣಿಕರನ್ನು ಕೂಡ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ.
Letter threatening to blow up 46 railway stations in UP sparks frenzy.@qazifarazahmad reports.https://t.co/doFQmr7bbW
— News18.com (@news18dotcom) November 1, 2021
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case
‘ನ್ಯಾಯಾಲಯವನ್ನು ಇದರಲ್ಲಿ ಎಳೆಯಬೇಡಿ’, ಎಂದು ಹೇಳುತ್ತ ತಕ್ಷಣದ ವಿಚಾರಣೆಗೆ ನ್ಯಾಯಾಲಯದ ನಿರಾಕರಣೆ
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನಾವಿಕರನ್ನು ಒತ್ತೆಯಾಳಾಗಿರಿಸಿದ್ದ 44 ಸೊಮಾಲಿಯನ್ನರಿಗೆ ಜೀವಾವಧಿ
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC