ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

(ಪರಾತ್ಪರ ಗುರು) ಡಾ. ಆಠವಲೆ

ಇಡೀ ಜಗತ್ತಿನ ಸ್ಥಿತಿ ಮತ್ತು ವ್ಯವಸ್ಥೆಯನ್ನು ಉತ್ತಮವಾಗಿಡುವುದು ಪ್ರತಿಯೊಬ್ಬ ಪ್ರಾಣಿಮಾತ್ರರ ಐಹಿಕ ಉನ್ನತಿ ಅಂದರೆ ಅಭ್ಯುದಯ ಮತ್ತು ಪಾರಲೌಕಿಕ ಉನ್ನತಿಯಾಗುವುದು ಅಂದರೆ ಮೋಕ್ಷ ಸಿಗುವುದು ಈ ಮೂರು ವಿಷಯಗಳನ್ನು ಸಾಧ್ಯಗೊಳಿಸುವುದಕ್ಕೆ ಧರ್ಮ ಎಂದು ಹೇಳುತ್ತಾರೆ.

– (ಪರಾತ್ಪರ ಗುರು) ಡಾ. ಆಠವಲೆ