ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರಗಳು

ಪರಾತ್ಪರ ಗುರು ಡಾ. ಆಠವಲೆ

ಮನುಷ್ಯತ್ವವನ್ನು ಕಲಿಸುವ ಸಾಧನೆಯನ್ನು ಬಿಟ್ಟು ಬೇರೆಲ್ಲ ವಿಷಯಗಳನ್ನು ಕಲಿಸುವ ಆಧುನಿಕ ಶಿಕ್ಷಣ ವ್ಯವಸ್ಥೆಯಿಂದ ರಾಷ್ಟ್ರದ ಪರಮಾವಧಿಯ ಅಧೋಗತಿಯಾಗಿದೆ.

ದೇವರ ಕೃಪೆಯನ್ನು ಅನುಭವಿಸಿದ ನಂತರ ಸಮಾಜದಲ್ಲಿ ಯಾರಾದರೂ ಹೊಗಳಿದರೆ ಅದರ ಬೆಲೆ ಶೂನ್ಯವೆನಿಸುತ್ತದೆ.