ಅಯೋಧ್ಯೆ (ಉತ್ತರಪ್ರದೇಶ) – ಇಲ್ಲಿ ನವೆಂಬರ್ ೩ ರಿಂದ ನಡೆಯುವ ದೀಪೋತ್ಸವದಲ್ಲಿ ಶರಯೂ ನದಿಯ ದಡದಲ್ಲಿ ಪ್ರತಿದಿನ ೯ ಲಕ್ಷ ದೀಪಗಳನ್ನು ಬೆಳಗಿಸಲಾಗುವುದು. ಅದರ ಜೊತೆಗೆ ಅಯೋಧ್ಯೆಯಲ್ಲಿನ ಪ್ರಾಚೀನ ಮಠ-ಮಂದಿರಗಳಲ್ಲಿ ಮತ್ತು ಕಲ್ಯಾಣಿಗಳಲ್ಲಿ(ಪುಷ್ಕರಿಣಿ) ೩ ಲಕ್ಷಕ್ಕಿಂತಲೂ ಹೆಚ್ಚಿನ ದೀಪಗಳನ್ನು ಬೆಳಗಿಸಲಾಗುವುದು. ಈ ದೀಪೋತ್ಸವವು ನವೆಂಬರ್ ೨ ರ ಧನತ್ರಯೋದಶಿಯಂದು ಪ್ರಾರಂಭವಾಗಿದೆ.
(ಸೌಜನ್ಯ : India TV)
ಉತ್ತರ ಪ್ರದೇಶ ಸರ್ಕಾರವು ನವೆಂಬರ್ 1 ರಿಂದ ಬೃಹತ್ ಪ್ರಮಾಣದಲ್ಲಿ ಆಯೋಜಿಸುತ್ತಿರುವ ಈ ದೀಪೋತ್ಸವ ನವೆಂಬರ್ 5 ರವರೆಗೆ ಇರುತ್ತದೆ. #AyodhyaDiwali #trustnews18kannada https://t.co/aXV9G8WaA8
— News18 Kannada (@News18Kannada) November 1, 2021
೧. ಶ್ರೀರಾಮ ಜನ್ಮಭೂಮಿಯಲ್ಲಿ ತಾತ್ಕಾಲಿಕ ಸ್ವರೂಪದಲ್ಲಿ ಕಟ್ಟಲಾಗಿರುವ ಶ್ರೀರಾಮ ಮಂದಿರವನ್ನು ೩೦ ಸಾವಿರ ದೀಪಗಳಿಂದ ಬೆಳಗಿಸಲಾಗುವುದು. ಹಾಗೂ ರಾಮಲಲ್ಲಾ ಎದುರು ಶುದ್ಧ ತುಪ್ಪದ ೫೧ ದೀಪಗಳನ್ನು ಬೆಳಗಿಸಲಾಗುವುದು.
೨. ಪ್ರಾಚೀನ ಹನುಮಂತಗಢಿಯಲ್ಲಿ ಕಾರ್ತಿಕ ಕೃಷ್ಣ ಚತುರ್ದಶಿಯಂದು ಹನುಮಂತ ಜಯಂತಿ ಆಚರಿಸುವ ಪ್ರಾಚೀನ ಪರಂಪರೆಯಿದೆ. ನವಂಬರ್ ೩ ರಂದು ಹನುಮಂತ ಜಯಂತಿಯಿದೆ. ಮಂದಿರದ ಗರ್ಭಗುಡಿಯಲ್ಲಿ ದೇವರನ್ನು ಬಂಗಾರ-ಬೆಳ್ಳಿ ಮತ್ತು ವಜ್ರಗಳಿಂದ ಅಲಂಕರಿಸಲಾಗುವುದು.

Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
ಪ್ರಭು ಶ್ರೀರಾಮಚಂದ್ರರು ಒಂದು ಮದುವೆ ಮಾಡಿಕೊಂಡರೆ, ರಹೀಮನಿಂದಲೂ ಅದೇ ನಿರೀಕ್ಷೆ ಇರುತ್ತದೆ! : CM Dr. Mohan Yadav
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ