
ಶ್ರೀನಗರ – ಕಾಶ್ಮೀರಿ ಮುಸಲ್ಮಾನರ ವಿಷಯವಾಗಿ ಆಕ್ಷೇಪಾರ್ಹ ಹೇಳಿಕೆ ನೀಡಿದ ಪ್ರಕರಣದಲ್ಲಿ ಭಾಜಪದ ನಾಯಕ ಮತ್ತು ಮಾಜಿ ಸಂಸದ ವಿಕ್ರಂ ರಂಧಾವಾ ಇವರ ವಿರುದ್ಧ ಅಪರಾಧ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ನ್ಯಾಯವಾದಿ ಮುಜಾಫರ್ ಅಲಿ ಶಾಹ ಇವರು ಲಿಖಿತ ದೂರನ್ನು ದಾಖಲಿಸಿದ್ದರು.
बीजेपी नेता पर FIR हुई दर्ज #Crime #T20WorldCup @kamaljitsandhuhttps://t.co/O6hRTkcuJI
— AajTak (@aajtak) November 2, 2021
ಟಿ-೨೦ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ತಂಡ ಭಾರತದ ಮೇಲೆ ಜಯ ಸಾಧಿಸಿದ ನಂತರ ಕಾಶ್ಮೀರದ ಅನೇಕ ಭಾಗಗಳಲ್ಲಿ ಪಾಕಿಸ್ತಾನದ ವಿಜಯವನ್ನು ಆಚರಿಸಲಾಗಿತ್ತು. (ಭಾರತದಲ್ಲಿದ್ದು ಶತ್ರು ರಾಷ್ಟ್ರದ ವಿಜಯ ಆಚರಿಸುವವರು ದೇಶದ್ರೋಹಿ ಅಲ್ಲವೇ ? ಸರಕಾರವು ಇವರ ಮೇಲೆ ಯಾವ ಕ್ರಮ ಕೈಗೊಂಡಿದೆ ?, ಇದನ್ನು ಸಹ ಜನರಿಗೆ ತಿಳಿಸಬೇಕು ! – ಸಂಪಾದಕರು) ಅದನ್ನು ರಂಧಾವಾ ಇವರು ಟೀಕಿಸಿದ್ದರು. ಈ ಬಗ್ಗೆ ಜಮ್ಮು-ಕಾಶ್ಮೀರ ಭಾಜಪವು ಸಹ ರಂಧಾವಾ ಅವರಿಗೆ ‘ಕಾರಣ ತೋರಿಸಿ’ ಎಂದು ನೋಟಿಸನ್ನು ನೀಡಿದೆ. ‘ರಂಧಾವಾ ಇವರು ಬಳಸಿರುವ ಭಾಷಾ ಪ್ರಯೋಗವನ್ನು ಸಹಿಸಲು ಸಾಧ್ಯವಿಲ್ಲ’, ಎಂದು ಭಾಜಪದ ರವೀಂದರ ರೈನಾ ಇವರು ಹೇಳಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ