ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅದರ ರಾಜಕೀಯ ಸಂಘಟನೆ ಎಸ್.ಡಿ.ಪಿ.ಐ.ನ ಮೇಲೆ ಸಂದೇಹ
|
ತ್ರಿಶೂರ (ಕೇರಳ) – ಇಲ್ಲಿಯ ೩೫ ವರ್ಷ ವಯಸ್ಸಿನ ಭಾಜಪದ ಕಾರ್ಯಕರ್ತ ಕೊಪ್ಪಾರಾ ಬೀಜೂರವರನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಯಿತು. ಬೀಜೂರವರು ೨ ತಿಂಗಳ ಹಿಂದೆ ಕೊಲ್ಲಿ ದೇಶದಿಂದ ಕೆಲಸ ಹಿಂದಿರುಗಿದ್ದರು. ಸದ್ಯ ಅವರು ಇಲ್ಲಿನ ಮನಾಥಲಾ ನಾಗಾಯಕ್ಷೀ ದೇವಾಲಯದ ಸಮೀಪದಲ್ಲಿ ಸಾಕಿದ ಪಾರಿವಾಳಗಳನ್ನು ಮಾರಾಟ ಮಾಡುವ ವ್ಯವಸಾಯ ಮಾಡುತ್ತಿದ್ದರು.
BJP worker killed in Chavakkad. #Kerala @BJP4India https://t.co/1H4c3krjul via @NewIndianXpress
— TNIE Kerala (@xpresskerala) November 1, 2021
ಅಕ್ಟೋಬರ್ ೩೧ ರಂದು ಬೀಜೂರವರ ಅಂಗಡಿಯ ಹತ್ತಿರ ಸಜೀವನ ಎಂಬ ಯುವಕ ಹಾಗೂ ಇತರರಲ್ಲಿ ವಾಗ್ವಾದ ನಡೆದಿತ್ತು. ಈ ವಾದದಿಂದಲೇ ಬೀಜೂರವರನ್ನು ಸಜೀವನನೆಂದು ತಿಳಿದು ಕೊಲೆ ಮಾಡಲಾಗಿದೆ ಎಂದು ಸಂದೇಹ ವ್ಯಕ್ತ ಪಡಿಸಲಾಗುತ್ತಿದೆ. ಬೀಜೂರವರ ಕೊಲೆಯ ಬಳಿಕ ಭಾಜಪವು ಅಲ್ಲಿ ‘ಬಂದ್’ಗೆ ಕರೆ ನೀಡಿತು. ‘ಈ ಕೊಲೆಯ ಹಿಂದೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮತ್ತು ಅವರ ರಾಜಕೀಯ ಸಂಘಟನೆಯಾದ ಎಸ್.ಡಿ.ಪಿ.ಐ. (ಸೋಶಿಯಲ್ ಡೆಮೋಕ್ರೇಟಿಕ್ ಪಾರ್ಟಿ ಆಫ್ ಇಂಡಿಯಾ)ದ ಕಾರ್ಯಕರ್ತರಿದ್ದಾರೆ’, ಎಂದು ಭಾಜಪವು ಆರೋಪಿಸಿದೆ. ಈ ಕೊಲೆಯ ಮೂಲಕ ಅಲ್ಲಿ ಅಶಾಂತಿಯನ್ನು ನಿರ್ಮಿಸಲು ಪ್ರಯತ್ನಿಸುತ್ತಿರುವುದಾಗಿ ಹೇಳಲಾಗುತ್ತಿದೆ.

ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!
ಹಡಪ್ಸರ್ನಲ್ಲಿ ಹಿಂದುತ್ವನಿಷ್ಠ ಕಾರ್ಯಕರ್ತನ ಮೇಲೆ ಸಾಹಿಲ್ ಶೇಖ್ ಮತ್ತು ಆತನ ಗ್ಯಾಂಗ್ನಿಂದ ಹಿಂಸಾತ್ಮಕ ಹಲ್ಲೆ!
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University