ಪೊಲೀಸರು ಕ್ರಮಕೈಗೊಂಡು ಪುನಃ ಮೂರ್ತಿಯ ಸ್ಥಾಪನೆ !
ಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗಲೂ ಸಮಾಜಘಾತಕರು ಹೇಗೆ ಸಾಹಸ ಮಾಡುತ್ತಾರೆ ?- ಸಂಪಾದಕರು

ಮಹೊಬ (ಉತ್ತರಪ್ರದೇಶ) – ಇಲ್ಲಿಯ ಬುಹೇರಾ ಗ್ರಾಮದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಮೂರ್ತಿಯನ್ನು ತೆರವುಗೊಳಿಸಿ ಅಲ್ಲಿ ರಾತ್ರಿಯ ಸಮಯದಲ್ಲಿ ಅಜ್ಞಾತರಿಂದ ದರ್ಗಾ ಮಾಡಲಾಗಿತ್ತು. ದೇವಸ್ಥಾನಕ್ಕೆ ಹಸಿರು ಬಣ್ಣ ಮತ್ತು ಹಸಿರು ಬಾವುಟಗಳನ್ನು ಕಟ್ಟಿ ದೇವಸ್ಥಾನದ ಸ್ವರೂಪವನ್ನೇ ಬದಲಾಯಿಸಲಾಗಿತ್ತು. ಬೆಳಿಗ್ಗೆ ಈ ಘಟನೆ ಗಮನಕ್ಕೆ ಬಂದ ನಂತರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ ಪೋಲಿಸರಿಂದ ಕ್ರಮಕೈಗೊಂಡು ದೇವಸ್ಥಾನದಲ್ಲಿ ಪುನಃ ಸಾಯಿಬಾಬಾರವರ ಮೂರ್ತಿ ಸ್ಥಾಪಿಸಲಾಯಿತು ಮತ್ತು ದೇವಸ್ಥಾನಕ್ಕೆ ಬಿಳಿ ಬಣ್ಣ ಹಚ್ಚಿ ಹಸಿರು ಬಾವುಟಗಳನ್ನು ತೆಗೆದುಹಾಕಲಾಯಿತು.
Uttar Pradesh: Unidentified miscreants vandalise a Sai Baba temple by throwing idol and converting it into a Mazar, police take actionhttps://t.co/5X2YcJOjZK
— OpIndia.com (@OpIndia_com) November 5, 2021
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ