ಪೊಲೀಸರು ಕ್ರಮಕೈಗೊಂಡು ಪುನಃ ಮೂರ್ತಿಯ ಸ್ಥಾಪನೆ !
ಉತ್ತರಪ್ರದೇಶದಲ್ಲಿ ಭಾಜಪ ಸರಕಾರ ಇರುವಾಗಲೂ ಸಮಾಜಘಾತಕರು ಹೇಗೆ ಸಾಹಸ ಮಾಡುತ್ತಾರೆ ?- ಸಂಪಾದಕರು

ಮಹೊಬ (ಉತ್ತರಪ್ರದೇಶ) – ಇಲ್ಲಿಯ ಬುಹೇರಾ ಗ್ರಾಮದಲ್ಲಿರುವ ಸಾಯಿಬಾಬಾ ದೇವಸ್ಥಾನದಲ್ಲಿ ಮೂರ್ತಿಯನ್ನು ತೆರವುಗೊಳಿಸಿ ಅಲ್ಲಿ ರಾತ್ರಿಯ ಸಮಯದಲ್ಲಿ ಅಜ್ಞಾತರಿಂದ ದರ್ಗಾ ಮಾಡಲಾಗಿತ್ತು. ದೇವಸ್ಥಾನಕ್ಕೆ ಹಸಿರು ಬಣ್ಣ ಮತ್ತು ಹಸಿರು ಬಾವುಟಗಳನ್ನು ಕಟ್ಟಿ ದೇವಸ್ಥಾನದ ಸ್ವರೂಪವನ್ನೇ ಬದಲಾಯಿಸಲಾಗಿತ್ತು. ಬೆಳಿಗ್ಗೆ ಈ ಘಟನೆ ಗಮನಕ್ಕೆ ಬಂದ ನಂತರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿ ಪೋಲಿಸರಿಂದ ಕ್ರಮಕೈಗೊಂಡು ದೇವಸ್ಥಾನದಲ್ಲಿ ಪುನಃ ಸಾಯಿಬಾಬಾರವರ ಮೂರ್ತಿ ಸ್ಥಾಪಿಸಲಾಯಿತು ಮತ್ತು ದೇವಸ್ಥಾನಕ್ಕೆ ಬಿಳಿ ಬಣ್ಣ ಹಚ್ಚಿ ಹಸಿರು ಬಾವುಟಗಳನ್ನು ತೆಗೆದುಹಾಕಲಾಯಿತು.
Uttar Pradesh: Unidentified miscreants vandalise a Sai Baba temple by throwing idol and converting it into a Mazar, police take actionhttps://t.co/5X2YcJOjZK
— OpIndia.com (@OpIndia_com) November 5, 2021
ರಾಜಸ್ಥಾನದ ಜೈಲಿನಲ್ಲಿ ಜುಲೈ ೨೨ ರಂದು ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಕೈದಿಗಳ ವಿವಾಹವಾಗಲಿದೆ ! : Rajasthan Jail Marriage
‘ಡಾಬರ್’ ಕಂಪನಿಯ ಮೋಸಂಬಿ ಜ್ಯೂಸ್ ಪ್ಯಾಕ್ ನಲ್ಲಿ ಕಪ್ಪು ಪಾಚಿ !
ರೈಲ್ವೆಯ ವಾತಾನುಕೂಲಿತ ಬೋಗಿಗಳಿಂದ ಚಾದರ, ಹೊದಿಕೆ ಮತ್ತು ಟವೆಲ್ ಕಳ್ಳತನದ ಘಟನೆಗಳಲ್ಲಿ ಏರಿಕೆ!
ಇಂಗ್ಲಿಷ್ ಭಾಷೆಯನ್ನು ಭಾರತದ ಸ್ಥಳೀಯ ಭಾಷೆ ಎಂದು ಪರಿಗಣಿಸಬಹುದೇ? – ಸುಪ್ರೀಂ ಕೋರ್ಟ್ ಪ್ರಶ್ನೆ
ನಮ್ಮ ಮತ್ತು ಭಾರತದ ಡಿ.ಎನ್.ಎ. ಒಂದೇ! – Afghanistan Minister
ಹಿಂದೂಗಳ ತೀವ್ರ ವಿರೋಧದ ನಂತರ ಕಲಾವಿದೆಯಿಂದ ಕ್ಷಮೆಯಾಚನೆ!