ಮೂರ್ತಿಪೂಜೆಗೆ ವಿರೋಧಿಸುವವರು ಹಿಂದೂಗಳ ದೇವಸ್ಥಾನಕ್ಕೆ ಬರುವುದು ಧರ್ಮನಿರಪೇಕ್ಷತೆಯಿಂದಲ್ಲ, ಬದಲಾಗಿ ಹಿಂದೂಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡುವ ಉದ್ದೇಶವಿರುತ್ತದೆ, ಅದನ್ನು ಅರಿಯಬೇಕು. ಇಂತಹ ಘಟನೆಗಳ ವಿಷಯವಾಗಿ ಜಾತ್ಯತೀತರು ಮತ್ತು ಪ್ರಗತಿ (ಅಧೋಗತಿ)ಪರರು ಮೌನ ವಹಿಸುತ್ತಾರೆ !- ಸಂಪಾದಕರು

ಬಂಟ್ವಾಳ (ದಕ್ಷಿಣ ಕನ್ನಡ) – ಇಲ್ಲಿಯ ಕಾರಿಂಜ ದೇವಸ್ಥಾನದಲ್ಲಿ ಪಾದರಕ್ಷೆಗಳನ್ನು ಹಾಕಿಕೊಂಡು ಹೋಗಿರುವ 4 ಮತಾಂಧರನ್ನು ಪೊಲೀಸರು ಬಂಧಿಸಿದ್ದಾರೆ. ಬುಶರ ರಹಮಾನ್, ಇಸ್ಮಾಯಿಲ್ ಅಹರ್ಮಜ್, ಮಹಮ್ಮದ್ ತನೀಶ್ ಮತ್ತು ಮಹಮ್ಮದ್ ರಶಾದ ಎಂದು ಈ ನಾಲ್ವರ ಹೆಸರುಗಳಾಗಿವೆ. ಈ ನಾಲ್ವರು ಪಾದರಕ್ಷೆಗಳು ತೆಗೆಯದೆ ದೇವಸ್ಥಾನದಲ್ಲಿ ಪ್ರವೇಶ ಮಾಡಿರುವ ವಿಡಿಯೋ ಪ್ರಸಾರವಾಗಿತ್ತು. ಆದರೆ ನಂತರ ದೇವಸ್ಥಾನ ಸಮಿತಿಯವರು ಈ ವಿಷಯವಾಗಿ ಧಾರ್ಮಿಕ ಭಾವನೆಗಳು ನೋವುಂಟು ಮಾಡಿರುವ ದೂರನ್ನು ಪೋಲಿಸರಿಗೆ ನೀಡಿದ ನಂತರ ನಾಲ್ವರನ್ನು ಬಂಧಿಸಿದ್ದಾರೆ.
Four people have been arrested for entering the Karinja temple premises in #Karnataka without removing their footwear.
(@nolanentreeo ) https://t.co/2VjMfdbvzr— IndiaToday (@IndiaToday) November 4, 2021
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ