ಈದ್ ಸಮಯದಲ್ಲಿ ಮಾತ್ರ ರುಚಿಕರ ಪಕ್ವಾನ್ನದ ಛಾಯಾಚಿತ್ರಗಳ ಪ್ರಸಾರ !ಸಾಮಾಜಿಕ ಮಾಧ್ಯಮದಿಂದ ಹಿಂದೂಗಳಿಂದ ಸಾಯಮಾ ಇವರ ಮೇಲೆ ಟೀಕೆ ! |
ಹಿಂದೂ ಸಹಿಷ್ಣು ಆಗಿರುವುದರಿಂದ ಯಾರು ಬೇಕಾದರೂ ಎದ್ದು ಅವರ ಹಬ್ಬಗಳ ಬಗ್ಗೆ ಅಪಹಾಸ್ಯ ಮಾಡುತ್ತಾರೆ. ಇಂತಹ ಅಪಹಾಸ್ಯ ಮಾಡುವ ಧೈರ್ಯ ಇತರ ಧರ್ಮೀಯರ ಹಬ್ಬ ಉತ್ಸವಗಳ ಸಮಯದಲ್ಲಿ ಏಕೆ ತೋರಿಸುವುದಿಲ್ಲ ? – ಸಂಪಾದಕರು

ನವ ದೆಹಲಿ – ದೀಪಾವಳಿಯ ಪ್ರಯುಕ್ತ ‘ರೇಡಿಯೋ ಮಿರ್ಚಿ’ಯ ನಿರೂಪಕಿ ಆರ.ಜೆ. ಸಾಯಮಾ ಇವರು ತಮ್ಮ ‘ಟ್ವಿಟರ್’ ಖಾತೆಯಲ್ಲಿ ಈರುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಬೆಳ್ಳುಳ್ಳಿ ಮತ್ತು ಶುಂಠಿ ಇದರ ಚಿತ್ರಗಳನ್ನು ಪ್ರಸಾರ ಮಾಡಿ ಹಿಂದೂಗಳ ಹಬ್ಬವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ,
Diwali gift😛 pic.twitter.com/q7tphhbHsY
— Sayema (@_sayema) October 30, 2021
ಈ ಸಾಯಮಾ ಈದ್ ಸಮಯದಲ್ಲಿ ಮಾತ್ರ ಹೊಸ ಉಡುಪು ಧರಿಸಿ ತನ್ನ ಮತ್ತು ರುಚಿಕರ ಪಕ್ವಾನ್ನಗಳ ಛಾಯಾಚಿತ್ರ ಪ್ರಸಾರ ಮಾಡಿದ್ದರು.

ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?