ಈದ್ ಸಮಯದಲ್ಲಿ ಮಾತ್ರ ರುಚಿಕರ ಪಕ್ವಾನ್ನದ ಛಾಯಾಚಿತ್ರಗಳ ಪ್ರಸಾರ !ಸಾಮಾಜಿಕ ಮಾಧ್ಯಮದಿಂದ ಹಿಂದೂಗಳಿಂದ ಸಾಯಮಾ ಇವರ ಮೇಲೆ ಟೀಕೆ ! |
ಹಿಂದೂ ಸಹಿಷ್ಣು ಆಗಿರುವುದರಿಂದ ಯಾರು ಬೇಕಾದರೂ ಎದ್ದು ಅವರ ಹಬ್ಬಗಳ ಬಗ್ಗೆ ಅಪಹಾಸ್ಯ ಮಾಡುತ್ತಾರೆ. ಇಂತಹ ಅಪಹಾಸ್ಯ ಮಾಡುವ ಧೈರ್ಯ ಇತರ ಧರ್ಮೀಯರ ಹಬ್ಬ ಉತ್ಸವಗಳ ಸಮಯದಲ್ಲಿ ಏಕೆ ತೋರಿಸುವುದಿಲ್ಲ ? – ಸಂಪಾದಕರು

ನವ ದೆಹಲಿ – ದೀಪಾವಳಿಯ ಪ್ರಯುಕ್ತ ‘ರೇಡಿಯೋ ಮಿರ್ಚಿ’ಯ ನಿರೂಪಕಿ ಆರ.ಜೆ. ಸಾಯಮಾ ಇವರು ತಮ್ಮ ‘ಟ್ವಿಟರ್’ ಖಾತೆಯಲ್ಲಿ ಈರುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಬೆಳ್ಳುಳ್ಳಿ ಮತ್ತು ಶುಂಠಿ ಇದರ ಚಿತ್ರಗಳನ್ನು ಪ್ರಸಾರ ಮಾಡಿ ಹಿಂದೂಗಳ ಹಬ್ಬವನ್ನು ಅವಮಾನಿಸಲು ಪ್ರಯತ್ನಿಸಿದ್ದಾರೆ,
Diwali gift😛 pic.twitter.com/q7tphhbHsY
— Sayema (@_sayema) October 30, 2021
ಈ ಸಾಯಮಾ ಈದ್ ಸಮಯದಲ್ಲಿ ಮಾತ್ರ ಹೊಸ ಉಡುಪು ಧರಿಸಿ ತನ್ನ ಮತ್ತು ರುಚಿಕರ ಪಕ್ವಾನ್ನಗಳ ಛಾಯಾಚಿತ್ರ ಪ್ರಸಾರ ಮಾಡಿದ್ದರು.

‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !