ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದ ನಂತರವೂ ಒಂದು ಅರ್ಜಿಯನ್ನು 6 ವರ್ಷ ಬಾಕಿ ಇಟ್ಟಿದ್ದ ಪ್ರಕರಣ
ದೇಶಾದ್ಯಂತದ ನ್ಯಾಯಾಲಯಗಳಲ್ಲಿ 3 ಕೋಟಿಗಿಂತಲೂ ಹೆಚ್ಚಿನ ಪ್ರಕರಣಗಳು ಬಾಕಿ ಇವೆ, ಅದನ್ನು ಬಗೆಹರಿಸುವ ಪ್ರಯತ್ನ ಯಾವಾಗ ನಡೆಯುವುದು ?- ಸಂಪಾದಕರು

ಚೆನ್ನೈ (ತಮಿಳುನಾಡು) – ಮದ್ರಾಸ್ ಉಚ್ಚ ನ್ಯಾಯಾಲಯ ಒಂದು ಪ್ರಕರಣದಲ್ಲಿ ಸರ್ವೋಚ್ಚ ನ್ಯಾಯಾಲಯದ ಬಳಿ ಕ್ಷಮೆ ಯಾಚಿಸಿದೆ. ಆರ್ಥಿಕ ಅಪರಾಧದ ಪ್ರಕರಣದಲ್ಲಿ ಸಹಭಾಗಿಯಾಗಿರುವ ಮಹಿಳೆಯಿಂದ ಮೂರು ಕೋಟಿ ರೂಪಾಯಿ ಲಂಚ ಪಡೆದ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಅರ್ಜಿಯ ಆಲಿಕೆ ನಡೆಸಲು 6 ವರ್ಷದ ಸಮಯ ತೆಗೆದುಕೊಂಡಿರುವ ಮದ್ರಾಸ್ ಉಚ್ಚ ನ್ಯಾಯಾಲಯ ಕ್ಷಮೆ ಯಾಚಿಸಿದೆ. 2015 ರಲ್ಲಿ ಸರ್ವೋಚ್ಚ ನ್ಯಾಯಾಲಯ ಈ ಅರ್ಜಿಯನ್ನು ಆದಷ್ಟು ಬೇಗ ಆಲಿಕೆ ನಡೆಸಲು ಹೇಳಿತ್ತು; ಆದರೆ ಮದ್ರಾಸ್ ಉಚ್ಚ ನ್ಯಾಯಾಲಯ ಇದಕ್ಕಾಗಿ ಆರು ವರ್ಷದ ಕಾಲಾವಧಿ ತೆಗೆದುಕೊಂಡಿತ್ತು. ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ಸಿ.ವಿ.ಕಾರ್ತಿಕೇಯನ್ ಇವರು ಈ ಅರ್ಜಿಯನ್ನು ವಜಾಗೊಳಿಸುತ್ತಾ, ಉಚ್ಚ ನ್ಯಾಯಾಲಯವು ಸರ್ವೋಚ್ಚ ನ್ಯಾಯಾಲಯದ ಭರವಸೆ ಮತ್ತು ವಿಶ್ವಾಸಕ್ಕೆ ಪಾತ್ರರಾಗಲಿಲ್ಲ ಎಂದು ಹೇಳಿದರು.
“Couldn’t Keep Up The Hope & Trust Of Supreme Court”: Madras High Court Apologises To Supreme Court For Delay In Deciding A Case @ISparshUpadhyay https://t.co/LW6dflbfBn
— Live Law (@LiveLawIndia) November 6, 2021
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
ಚುಡಾಯಿಸುವುದನ್ನು ವಿರೋಧಿಸಿದ ಅಪ್ರಾಪ್ತ ಹಿಂದೂ ಹುಡುಗಿಯನ್ನು ನಾಲ್ಕನೇ ಮಹಡಿಯಿಂದ ಕೆಳಗೆ ತಳ್ಳಿದ ಶಹನವಾಜ: ಹುಡುಗಿಯ ಸಾವು : Gaziyabaad Shahnawaz Murders
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari