ಸಾಲ್ವೇಶನ್ ಮಿಂಜ ಎಂಬ ಕ್ರೈಸ್ತ ಮಿಷನರಿ ಪೊಲೀಸರ ವಶಕ್ಕೆ
* ದೇಶದಲ್ಲಿ ಮತಾಂತರ ವಿರೋಧಿ ಕಾನೂನು ಅಸ್ತಿತ್ವದಲ್ಲಿ ಇಲ್ಲದ್ದರಿಂದ ಕ್ರೈಸ್ತ ಮಿಶನರಿಗಳು ಇಂದಿಗೂ ಹಿಂದೂಗಳನ್ನು ಮತಾಂತರಿಸುತ್ತಿವೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆದಷ್ಟು ಬೇಗನೆ ಮತಾಂತರ ವಿರೋಧಿ ಕಾನೂನನ್ನು ಜಾರಿ ಪಡಿಸಬೇಕು !- ಸಂಪಾದಕರು

ಅಂಬಿಕಾಪುರ (ಛತ್ತೀಸಗಡ) – ಇಲ್ಲಿಯ ಉದಯಪುರದ ಢಾಪ ಗ್ರಾಮದಲ್ಲಿ ಕಾಯಿಲೆಯನ್ನು ವಾಸಿಗೊಳಿಸುವ ನೆಪದಲ್ಲಿ ಮುಗ್ಧ ಹಿಂದೂಗಳನ್ನು ಮತಾಂತರಿಸುವ ಕ್ರೈಸ್ತ ಮಿಷನರಿಯ ಪ್ರಯತ್ನವನ್ನು ಹಿಂದೂ ಸಂಘಟನೆಗಳು ವಿಫಲಗೊಳಿಸಿದವು.
ರಾಜ್ಯದ ಬಿಲಾಸಪುರ ಜಿಲ್ಲೆಯ ನಿವಾಸಿಯಾದ ಸಲ್ವೆಶನ ಮಿಂಜ ಎಂಬ ಕ್ರೈಸ್ತ ಮಿಷನರಿಯು ಉದಯಪುರದ ಢಾಪ ಗ್ರಾಮದಲ್ಲಿ ಕಳೆದ ಎರಡು ದಿನದಿಂದ ಅಲ್ಲಿಯೇ ವಾಸವಾಗಿದ್ದನು. ಆತ ಅಲ್ಲಿ ಪ್ರಾರ್ಥನಾ ಸಭೆಯನ್ನು ಆಯೋಜಿಸಿದ್ದನು. ಈ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಭಾರತೀಯ ಜನತಾ ಯುವ ಮೋರ್ಚಾ, ಬಜರಂಗದಳ, ಮತ್ತು ವಿಶ್ವ ಹಿಂದೂ ಪರಿಷತ್ತಿನ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಅಲ್ಲಿಗೆ ತಲುಪಿ ಮಿಂಜ ಇವನ ಹುನ್ನಾರವನ್ನು ವಿಫಲಗೊಳಿಸಿದರು. ಅದೇ ಸಮಯದಲ್ಲಿ ಪೊಲೀಸರು ಅಲ್ಲಿಗೆ ತಲುಪಿದರು. ಅವರು ಮಿಂಜನನ್ನು ವಶಕ್ಕೆ ಪಡೆದು ಪೊಲೀಸ್ ಠಾಣೆಗೆ ಕೊಂಡೊಯ್ದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !