ಗುಂಡಿನ ದಾಳಿ ನಡೆಸಿರುವ ಸೈನಿಕ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ

ಸುಕಮಾ (ಛತ್ತೀಸಗಢ ) – ಸುಕ್ಮಾ ಜಿಲ್ಲೆಯ ಮರಾಯಿಗುಡಾದಲ್ಲಿನ ಲಿಂಗಾನಾಪಲ್ಲಿ ನೆಲೆಯಲ್ಲಿ ರಾತ್ರಿಯಂದು ಕೇಂದ್ರೀಯ ಮೀಸಲು ಪಡೆಯ (ಸಿ.ಆರ್.ಪಿ.ಎಫ್.ನ) ಸೈನಿಕನು ಸಹಸೈನಿಕರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ಸೈನಿಕರು ಹತರಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿರುವ ಸೈನಿಕನ ಹೆಸರು ರಿತೇಶ ರಂಜನ್ ಎಂದಾಗಿದೆ. ಈ ಸೈನಿಕನು ಮಾನಸಿಕ ಅಸ್ವಸ್ಥನಾಗಿದ್ದನು. ಆತನಿಂದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲಾಗಿತ್ತು. ಆತ ಮತ್ತೋರ್ವ ಸೈನಿಕನ ಶಸ್ತ್ರ ತೆಗೆದುಕೊಂಡು ಗುಂಡಿನ ದಾಳಿ ನಡೆಸಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ; ಆದರೆ ಇಲ್ಲಿಯವರೆಗೆ ಸಿ.ಆರ್.ಪಿ.ಎಫ್.ನಿಂದ ಈ ವಿಷಯವಾಗಿ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. (ಒಂದು ವೇಳೆ ಈ ಸೈನಿಕ ಮಾನಸಿಕವಾಗಿ ಅಸ್ವಸ್ಥನಾಗಿದ್ದರೆ, ಆತನನ್ನು ಪಡೆಯಲ್ಲಿ ಏಕೆ ಇಟ್ಟುಕೊಳ್ಳಲಾಗಿತ್ತು ? ಎಂಬ ಪ್ರಶ್ನೆ ಉದ್ಭವಿಸುತ್ತದೆ – ಸಂಪಾದಕರು)
Four CRPF personnel were killed and three others were seriously injured after a jawan opened fire on his fellow soldiers in Chhattisgarh.#CRPF #Chhattisgarh
(@kamaljitsandhu)https://t.co/Ig6p4KTeNX— IndiaToday (@IndiaToday) November 8, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ