ಗುಂಡಿನ ದಾಳಿ ನಡೆಸಿರುವ ಸೈನಿಕ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ

ಸುಕಮಾ (ಛತ್ತೀಸಗಢ ) – ಸುಕ್ಮಾ ಜಿಲ್ಲೆಯ ಮರಾಯಿಗುಡಾದಲ್ಲಿನ ಲಿಂಗಾನಾಪಲ್ಲಿ ನೆಲೆಯಲ್ಲಿ ರಾತ್ರಿಯಂದು ಕೇಂದ್ರೀಯ ಮೀಸಲು ಪಡೆಯ (ಸಿ.ಆರ್.ಪಿ.ಎಫ್.ನ) ಸೈನಿಕನು ಸಹಸೈನಿಕರ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ ನಾಲ್ಕು ಸೈನಿಕರು ಹತರಾಗಿದ್ದಾರೆ ಮತ್ತು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುಂಡಿನ ದಾಳಿ ನಡೆಸಿರುವ ಸೈನಿಕನ ಹೆಸರು ರಿತೇಶ ರಂಜನ್ ಎಂದಾಗಿದೆ. ಈ ಸೈನಿಕನು ಮಾನಸಿಕ ಅಸ್ವಸ್ಥನಾಗಿದ್ದನು. ಆತನಿಂದ ಶಸ್ತ್ರಾಸ್ತ್ರಗಳನ್ನು ಹಿಂಪಡೆಯಲಾಗಿತ್ತು. ಆತ ಮತ್ತೋರ್ವ ಸೈನಿಕನ ಶಸ್ತ್ರ ತೆಗೆದುಕೊಂಡು ಗುಂಡಿನ ದಾಳಿ ನಡೆಸಿದ್ದಾನೆ ಎಂದು ಮೂಲಗಳಿಂದ ತಿಳಿದುಬಂದಿದೆ; ಆದರೆ ಇಲ್ಲಿಯವರೆಗೆ ಸಿ.ಆರ್.ಪಿ.ಎಫ್.ನಿಂದ ಈ ವಿಷಯವಾಗಿ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. (ಒಂದು ವೇಳೆ ಈ ಸೈನಿಕ ಮಾನಸಿಕವಾಗಿ ಅಸ್ವಸ್ಥನಾಗಿದ್ದರೆ, ಆತನನ್ನು ಪಡೆಯಲ್ಲಿ ಏಕೆ ಇಟ್ಟುಕೊಳ್ಳಲಾಗಿತ್ತು ? ಎಂಬ ಪ್ರಶ್ನೆ ಉದ್ಭವಿಸುತ್ತದೆ – ಸಂಪಾದಕರು)
Four CRPF personnel were killed and three others were seriously injured after a jawan opened fire on his fellow soldiers in Chhattisgarh.#CRPF #Chhattisgarh
(@kamaljitsandhu)https://t.co/Ig6p4KTeNX— IndiaToday (@IndiaToday) November 8, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !