ಇದರಿಂದ ಮತಾಂತರದ ಮೂಲಕ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುವ ಜಿಹಾದಿಗಳ ಸಂಚು ಗಮನಕ್ಕೆ ಬರುತ್ತದೆ !

ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶದ ಮತಾಂತರದ ಪ್ರಕರಣವು ಜಿಹಾದಿ ಭಯೋತ್ಪಾದಕ ಸಂಘಟನೆ ಅಲ್ ಕಾಯಿದಾ ಜೊತೆ ನಂಟಿರು ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ. ಈ ಪ್ರಕರಣದಲ್ಲಿ ಇದು ವರೆಗೆ ದೇಶದಾದ್ಯಂತ 16 ಜನರನ್ನು ಬಂಧಿಸಲಾಗಿದೆ.
ಉತ್ತರಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾಸಂಚಾಲಕ ಪ್ರಶಾಂತ ಕುಮಾರ್ ಇವರು ಈ ಬಗ್ಗೆ ಮಾತನಾಡುತ್ತಾ, ಮಹಾರಾಷ್ಟ್ರದಿಂದ ಬಂಧಿಸಲಾಗಿರುವ ಆಡಮ್ ಮತ್ತು ಕೌಸರ್ ಆಲಂ ಇವರ ವಿಚಾರಣೆಯಿಂದ ಸಿಕ್ಕಿದ ಮಾಹಿತಿಯಿಂದ ಈ ಇವರಿಬ್ಬರೂ ಅಲ್-ಕಾಯದಾ ಸಿದ್ಧಾಂತಕ್ಕೆ ಸಂಬಂಧಿಸಿದೆ ಎಂದು ಹೇಳಿದ್ದಾರೆ.
ಬಂಗಾಳದಲ್ಲಿ ಸೆಪ್ಟೆಂಬರ್ 1 ರಿಂದ ಎಲ್ಲಾ ಸರಕಾರಿ ಕಲಾಪಗಳು ಬಂಗಾಳಿ ಭಾಷೆಯಲ್ಲೇ ನಡೆಯಲಿವೆ! – ಮುಖ್ಯಮಂತ್ರಿ : Only Bengali in Bengal
‘ಕಳೆದ ವರ್ಷ ನಡೆದ ಸಂಘರ್ಷವು ಪ್ರಧಾನಿ ಮೋದಿ ಮತ್ತು ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ನಡುವಿನ ಒಳಸಂಚಾಗಿತ್ತು!’ (ಅಂತೆ) : Imran Khan Sister’s Claim
‘ಹಿಂದೂ ದೇವತೆಗಳು ಮಾಂಸ-ಮದ್ಯ ಸೇವಿಸುತ್ತಿದ್ದರು’ ಎಂದು ಹೇಳುವ ಧ್ರುವ್ ರಾಠಿಯ ವೀಡಿಯೊವನ್ನು ೨೪ ಗಂಟೆಗಳಲ್ಲಿ ತೆಗೆದುಹಾಕಿ !
ಕುನಾಲ್ ಕಾಮ್ರಾ ಮತ್ತು ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲಿಸಿ; ಹಿಂದೂ ಜನಜಾಗೃತಿ ಸಮಿತಿ ಮತ್ತು ಸುಪ್ರೀಂ ಕೋರ್ಟ್ ವಕೀಲರ ಆಗ್ರಹ
ಶ್ರೀರಾಮನ ಅವಮಾನ: ನಗರ ನಕ್ಸಲ್ ಅಭಿಜೀತ್ ದಿಪ್ಕೆ ಮೇಲೆ ಶಾಯಿ ಎರಚಾಟ! : Abhijeet Dipke News
ಗೋಹತ್ಯೆ ಪ್ರಕರಣದಲ್ಲಿ ೩ ಮುಸ್ಲಿಮರಿಗೆ ತಲಾ ೧೦ ವರ್ಷಗಳ ಜೈಲು ಶಿಕ್ಷೆ