ಪಾಕಿಸ್ತಾನವನ್ನು ನಾಶ ಮಾಡದೇ ಕಾಶ್ಮೀರದಲ್ಲಿ ಭಯೋತ್ಪಾದನೆ ನಾಶವಾಗದು ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಉಗ್ರರು ನವೆಂಬರ್ 7 ರ ರಾತ್ರಿ ಶ್ರೀನಗರದ ಬಟಮಾಲು ಪ್ರದೇಶದಲ್ಲಿನ ಎಚ್.ಡಿ. ಕಾಲೋನಿಯಲ್ಲಿ 29 ವರ್ಷದ ಪೊಲೀಸ್ ಪೇದೆ ತೌಸಿಫನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಪೇದೆ ತೌಸಿಫನನ್ನು ಹತ್ಯೆಗೈದ ನಂತರ ಉಗ್ರರು ಪರಾರಿಯಾದರು. ಈ ಉಗ್ರರನ್ನು ಪತ್ತೆ ಹಚ್ಚಲು ಸ್ಥಳೀಯ ಪೊಲೀಸರು ಮತ್ತು ಸೇನೆಯು ಇಡೀ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
Chilling footage of a cop being shot dead by terrorists in J&K has surfaced. A police officer in CID was shot dead by terrorists in J&K’s Nowgam on Tuesday
J&K Police have now released CCTV footage of the two terrorists shooting the cop to identify them pic.twitter.com/8JYonx1IIR
— Hindustan Times (@htTweets) June 23, 2021
2 ದಿನಗಳ ಹಿಂದೆ ಶ್ರೀನಗರದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಹೊರಗಡೆ ಉಗ್ರರು ಭದ್ರತಾ ಪಡೆಗೆ ಗುರಿಯಾಗಿಸಿ ಗುಂಡು ಹಾರಿಸಿದ್ದರು; ಆದರೆ ಈ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಯ ಸೈನಿಕರಿಗೆ ಯಾವುದೇ ಗಾಯಗಳಾಗಲಿಲ್ಲ.
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !