ಪಾಕಿಸ್ತಾನವನ್ನು ನಾಶ ಮಾಡದೇ ಕಾಶ್ಮೀರದಲ್ಲಿ ಭಯೋತ್ಪಾದನೆ ನಾಶವಾಗದು ಎಂಬುದನ್ನು ಗಮನದಲ್ಲಿಡಿ ! – ಸಂಪಾದಕರು

ಶ್ರೀನಗರ (ಜಮ್ಮು-ಕಾಶ್ಮೀರ) – ಉಗ್ರರು ನವೆಂಬರ್ 7 ರ ರಾತ್ರಿ ಶ್ರೀನಗರದ ಬಟಮಾಲು ಪ್ರದೇಶದಲ್ಲಿನ ಎಚ್.ಡಿ. ಕಾಲೋನಿಯಲ್ಲಿ 29 ವರ್ಷದ ಪೊಲೀಸ್ ಪೇದೆ ತೌಸಿಫನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದಾರೆ. ಪೇದೆ ತೌಸಿಫನನ್ನು ಹತ್ಯೆಗೈದ ನಂತರ ಉಗ್ರರು ಪರಾರಿಯಾದರು. ಈ ಉಗ್ರರನ್ನು ಪತ್ತೆ ಹಚ್ಚಲು ಸ್ಥಳೀಯ ಪೊಲೀಸರು ಮತ್ತು ಸೇನೆಯು ಇಡೀ ಪ್ರದೇಶಗಳಲ್ಲಿ ಶೋಧ ಕಾರ್ಯ ನಡೆಸುತ್ತಿದೆ.
Chilling footage of a cop being shot dead by terrorists in J&K has surfaced. A police officer in CID was shot dead by terrorists in J&K’s Nowgam on Tuesday
J&K Police have now released CCTV footage of the two terrorists shooting the cop to identify them pic.twitter.com/8JYonx1IIR
— Hindustan Times (@htTweets) June 23, 2021
2 ದಿನಗಳ ಹಿಂದೆ ಶ್ರೀನಗರದಲ್ಲಿ ವೈದ್ಯಕೀಯ ಮಹಾವಿದ್ಯಾಲಯದ ಹೊರಗಡೆ ಉಗ್ರರು ಭದ್ರತಾ ಪಡೆಗೆ ಗುರಿಯಾಗಿಸಿ ಗುಂಡು ಹಾರಿಸಿದ್ದರು; ಆದರೆ ಈ ಗುಂಡಿನ ದಾಳಿಯಲ್ಲಿ ಭದ್ರತಾ ಪಡೆಯ ಸೈನಿಕರಿಗೆ ಯಾವುದೇ ಗಾಯಗಳಾಗಲಿಲ್ಲ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !