
‘ನಾನು ಹಾಗೂ ನನ್ನ ಪತಿ ೧೫ ದಿನಗಳಲ್ಲಿ ಕೊರೋನಾದಿಂದ ಪೂರ್ಣವಾಗಿ ಮುಕ್ತವಾದ ನಂತರ ಪಲೂಸ (ಸಾಂಗ್ಲಿ ಜಿಲ್ಲೆ, ಮಹಾರಾಷ್ಟ್ರ) ಇಲ್ಲಿಯ ಡೆಡಿಕೆಟೆಡ್ ಕೋವಿಡ್ (ಸಶುಲ್ಕ) ಕಕ್ಷೆಯಿಂದ ಬಿಡುಗಡೆಯನ್ನು ನೀಡಲಾಯಿತು’.
ಆಗ ನಮಗೆ ಗುಲಾಬಿ ಹೂವನ್ನು ನೀಡಿ ಬೀಳ್ಕೋಟ್ಟರು. ಹಾಗೆಯೇ ‘ನಿಮಗೇನಾದರೂ ತೊಂದರೆಯಾಯಿತೇ ? ನಮ್ಮಿಂದ ಏನಾದರೂ ಮಾಡಲು ಉಳಿಯಿತೆ ?’, ಎಂದು ವಿಚಾರಿಸಿದರು. (ಇತರ ಆಸ್ಪತ್ರೆಗಳು ‘ಡೆಡಿಕೆಟೆಡ್ ಕೋವಿಡ್ (ಸಶುಲ್ಕ) ಕಕ್ಷೆ’ಯ ಆದರ್ಶವನ್ನು ಮುಂದಿಟ್ಟುಕೊಳ್ಳಬೇಕು ! – ಸಂಪಾದಕರು) – ಸೌ. ಅಲಮಾ ಭೀಮರಾವ್ ಖೋತ.
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ಯುರೋಪಿಯನ್ ದೇಶಗಳಂತೆ ಭಾರತದ ಮಕ್ಕಳಲ್ಲೂ ಸ್ಥೂಲಕಾಯದ ಅಪಾಯ ಹೆಚ್ಚುತ್ತಿದೆ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ವೈದ್ಯರ ಚೀಟಿ ಇಲ್ಲದೆ ಇನ್ನು ಮುಂದೆ ಯಾವುದೇ ಸಿರಪ್ ಸಿಗುವುದಿಲ್ಲ !
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಸ್ಪತ್ರೆಯಿಂದಲೇ ಔಷಧಗಳನ್ನು ಖರೀದಿಸುವಂತೆ ಒತ್ತಾಯಿಸಿದರೆ ಕ್ರಮ ಕೈಗೊಳ್ಳಲಾಗುವುದು! – ಮಹಾರಾಷ್ಟ್ರ