
‘ದೇವರು ಎಲ್ಲ ಮಾನವರಿಗೆ ಸಹಾಯ ಮಾಡುವುದಿಲ್ಲ. ಯಾರಾದರೊಬ್ಬ ದೇವತೆಯ ಭಕ್ತಿ ಮಾಡಲಾರಂಭಿಸಿದಾಗ, ದೇವತೆಯು ಅವರ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳುತ್ತಾರೆ. ಆ ಭಕ್ತನ ಜೀವನದಲ್ಲಿ ಬರುವ ಅಡ್ಡಿ-ಅಡಚಣೆಗಳಿಂದ ಅವನ ಸಾಧನೆಯ ಮೇಲೆ ಪರಿಣಾಮವಾಗದಂತೆ ದೇವತೆಗಳು ಅವನಿಗೆ ಸಹಾಯ ಮಾಡುತ್ತಾರೆ. ಸಂತರ ಕಾರ್ಯವೂ ಹಾಗೆಯೇ ಇರುತ್ತದೆ. ಸಂತರು ಅವರ ಭಕ್ತರ ಸಾಧನೆಯಲ್ಲಿ ಅಡ್ಡಿಯುಂಟಾಗಬಾರದೆಂದು ಅವರಿಗೆ ಎಲ್ಲ ರೀತಿಯಲ್ಲಿ ಸಹಾಯ ಮಾಡುತ್ತಾರೆ; ಆದರೆ ಅವರು ಯಾವತ್ತೂ ‘ನನ್ನ ಕುಟುಂಬದವರು ಎಂಬ ಭಾವನೆಯ ವಿಚಾರ ಮಾಡಿ ತಮ್ಮ ಕುಟುಂಬದವರಿಗೆ ಸಹಾಯ ಮಾಡುವುದಿಲ್ಲ.
– (ಪರಾತ್ಪರ ಗುರು) ಡಾ. ಆಠವಲೆ (೧೫.೧೦.೨೦೨೧)
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !