ಸಾಮಾನ್ಯವಾಗಿ ಗುರುಗಳು ಶಿಷ್ಯರಿಗೆ ಆನಂದ ನೀಡುತ್ತಾರೆ. ಅಕ್ಟೋಬರ್ ೨೮ ರಂದು ಕು. ದೀಪಾಲಿ ಮತಕರ ಇವರು ಸಂತಪದವಿಯಲ್ಲಿ ವಿರಾಜಮಾನರಾಗಿ ನನಗೆ ಶಬ್ದಾತೀತ ಆನಂದ ನೀಡಿದರು ! – (ಪರಾತ್ಪರ ಗುರು) ಡಾ. ಆಠವಲೆ (೩೦.೧೦.೨೦೨೧)

ಪ್ರತಿಯೊಬ್ಬ ಸಾಧಕನಿಗೆ ಸತತವಾಗಿ ಆನಂದವನ್ನು ನೀಡಲು ಶ್ರಮಿಸುವ, ಸಾಧಕರ ಆಧ್ಯಾತ್ಮಿಕ ಪ್ರಗತಿಯಾಗಬೇಕೆಂದು ಹಾತೊರೆಯುವ, ಸಾಧನೆಯ ಪ್ರತಿಯೊಂದು ಅಡಚಣೆಯನ್ನು ಸಕಾರಾತ್ಮಕವಾಗಿ ಪಾರು ಮಾಡುವ, ತಳಮಳದಿಂದ ಸೇವೆಯನ್ನು ಮಾಡಿ ಶ್ರೀಗುರುಗಳ ಮನಸ್ಸನ್ನು ಗೆಲ್ಲುವ ಪೂ. (ಕು.) ದೀಪಾಲಿ ಮತಕರ ಇವರ ‘ಸಂತ ಸನ್ಮಾನ’ ಸಮಾರಂಭವೆಂದರೆ ಭಾವಮಹೋತ್ಸವೇ ಆಗಿದೆ !

೨೮ ಅಕ್ಟೋಬರ್ ಈ ದಿನದಂದು ಪೂ. (ಕು.) ದೀಪಾಲಿ ಮತಕರ ಇವರು ಸನಾತನ ಸಂಸ್ಥೆಯ ೧೧೨ ನೇ ಸಮಷ್ಟಿ ಸಂತಪದವಿಯಲ್ಲಿ ವಿರಾಜಮಾನರಾರದು ಎಂದು ಸದ್ಗುರು (ಕು.) ಸ್ವಾತಿ ಖಾಡ್ಯೆ ಇವರು ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಒಂದು ಸಮಾರಂಭದಲ್ಲಿ ಘೋಷಿಸಿದರು.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು