ಸಾಮಾನ್ಯವಾಗಿ ಗುರುಗಳು ಶಿಷ್ಯರಿಗೆ ಆನಂದ ನೀಡುತ್ತಾರೆ. ಅಕ್ಟೋಬರ್ ೨೮ ರಂದು ಕು. ದೀಪಾಲಿ ಮತಕರ ಇವರು ಸಂತಪದವಿಯಲ್ಲಿ ವಿರಾಜಮಾನರಾಗಿ ನನಗೆ ಶಬ್ದಾತೀತ ಆನಂದ ನೀಡಿದರು ! – (ಪರಾತ್ಪರ ಗುರು) ಡಾ. ಆಠವಲೆ (೩೦.೧೦.೨೦೨೧)

ಪ್ರತಿಯೊಬ್ಬ ಸಾಧಕನಿಗೆ ಸತತವಾಗಿ ಆನಂದವನ್ನು ನೀಡಲು ಶ್ರಮಿಸುವ, ಸಾಧಕರ ಆಧ್ಯಾತ್ಮಿಕ ಪ್ರಗತಿಯಾಗಬೇಕೆಂದು ಹಾತೊರೆಯುವ, ಸಾಧನೆಯ ಪ್ರತಿಯೊಂದು ಅಡಚಣೆಯನ್ನು ಸಕಾರಾತ್ಮಕವಾಗಿ ಪಾರು ಮಾಡುವ, ತಳಮಳದಿಂದ ಸೇವೆಯನ್ನು ಮಾಡಿ ಶ್ರೀಗುರುಗಳ ಮನಸ್ಸನ್ನು ಗೆಲ್ಲುವ ಪೂ. (ಕು.) ದೀಪಾಲಿ ಮತಕರ ಇವರ ‘ಸಂತ ಸನ್ಮಾನ’ ಸಮಾರಂಭವೆಂದರೆ ಭಾವಮಹೋತ್ಸವೇ ಆಗಿದೆ !

೨೮ ಅಕ್ಟೋಬರ್ ಈ ದಿನದಂದು ಪೂ. (ಕು.) ದೀಪಾಲಿ ಮತಕರ ಇವರು ಸನಾತನ ಸಂಸ್ಥೆಯ ೧೧೨ ನೇ ಸಮಷ್ಟಿ ಸಂತಪದವಿಯಲ್ಲಿ ವಿರಾಜಮಾನರಾರದು ಎಂದು ಸದ್ಗುರು (ಕು.) ಸ್ವಾತಿ ಖಾಡ್ಯೆ ಇವರು ಮಹಾರಾಷ್ಟ್ರದ ಸೋಲಾಪುರದಲ್ಲಿ ನಡೆದ ಒಂದು ಸಮಾರಂಭದಲ್ಲಿ ಘೋಷಿಸಿದರು.
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !
ಯಜ್ಞಗಳನ್ನು ಆಯೋಜಿಸುವಲ್ಲಿ ಸಚ್ಚಿದಾನಂದ ಪರಬ್ರಹ್ಮ ಡಾಕ್ಟರರ ವ್ಯಾಪಕ ಉದ್ದೇಶ !