ಸೆರೆಮನೆಯಲ್ಲಿನ ಆರೋಪಿಗೆ ವಂಚನೆಗಾಗಿ ಸಹಾಯ ಮಾಡಿದ್ದರು !
ಇಂತಹ ಪೊಲೀಸರಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಎಂದು ಜನರಿಗೆ ಅನಿಸುತ್ತದೆ !
ನವ ದೆಹಲಿ – ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸರು ೨೦೦ ಕೋಟಿ ರೂಪಾಯಿ ವಂಚನೆಯ ಪ್ರಕರಣದಲ್ಲಿ ತಿಹಾರ್ ಸೆರೆಮನೆಯ ೫ ಅಧಿಕಾರಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ೨ ಸೆರೆಮನೆಯ ಅಧೀಕ್ಷಕ, ೨ ಉಪಅಧೀಕ್ಷಕ ಮತ್ತು ಒಬ್ಬ ಸಹಾಯಕ ಅಧೀಕ್ಷಕರು ಒಳಗೊಂಡಿದ್ದಾರೆ. ಈ ಸೆರೆಮನೆಯಲ್ಲಿ ಬಂಧಿಸಲಾದ ಸುಕೇಶ ಚಂದ್ರಶೇಖರ ಈತ ಸೆರೆಮನೆಯಲ್ಲಿದ್ದುಕೊಂಡೇ ಉದ್ಯಮಿ ಶಿವಿಂದರ ಸಿಂಹ ಇವರ ಪತ್ನಿ ಅದಿತಿ ಸಿಂಹ ಇವರ ೨೦೦ ಕೋಟಿ ರೂಪಾಯಿ ವಂಚನೆ ಮಾಡಿದ್ದರು. ಈ ಪ್ರಕರಣದಲ್ಲಿ ಆತನಿಗೆ ಈ ಮೇಲಿನ ಪೊಲೀಸ್ ಅಧಿಕಾರಿಗಳು ಸಹಾಯ ಮಾಡಿದ್ದರಿಂದ ಅವರನ್ನು ಬಂಧಿಸಲಾಗಿದೆ.
As per sources, all five of the officials allegedly helped Sukesh Chandrasekhar extort Rs 200 crores from an industrialist’s wife in 2020 and 2021.@MunishPandeyy @TanseemHaider https://t.co/nzZklYr14i
— IndiaToday (@IndiaToday) November 9, 2021

ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು
‘ಒಂದು ವೇಳೆ ಇಂದಿರಾ ಗಾಂಧಿಯವರು ಇಂದು ಬದುಕಿದ್ದರೆ, ಅವರು ಭಾಜಪವನ್ನು ನಿಷೇಧಿಸಲು ಹಿಂಜರಿಯುತ್ತಿರಲಿಲ್ಲ!’
ಕೇರಳ: ಮದರಸಾ ಶಿಕ್ಷಕನೊಂದಿಗೆ ಮದುವೆ ನಿಶ್ಚಯವಾಗಿದ್ದಕ್ಕೆ ಬೇಸತ್ತು 19 ವರ್ಷದ ಯುವತಿ ಆತ್ಮಹತ್ಯೆ
ಬಂಗಾಳ ಸೌರಶಕ್ತಿ ಹಗರಣದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಾಜಿ ನಗರಾಧ್ಯಕ್ಷನನ್ನು ಕೇರಳದಿಂದ ಬಂಧನ : Bengal Solar Scam
ಭಾರತೀಯ ಸೇನೆಯ ವಸಾಹತುಶಾಹಿ ಸಂಪ್ರದಾಯಗಳಲ್ಲಿ ಬದಲಾವಣೆ: ಸೇನಾ ಸಮವಸ್ತ್ರದ ಹೊಸ ನಿಯಮಾವಳಿ ಜಾರಿ : Army Uniform 2026