ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಕಿರಣೋತ್ಸವ !
ಕೊಲ್ಹಾಪುರ – ಮೂರುವರೆ ಶಕ್ತಿಪೀಠಗಳ ಪೈಕಿ ಒಂದಾಗಿರುವ ಕರವೀರ ನಿವಾಸಿನೀ ಶ್ರೀ ಮಹಾಲಕ್ಷ್ಮೀದೇವಿಯ ಕಿರಣೋತ್ಸವವು ನವೆಂಬರ್ ೯ರಿಂದ ಪ್ರಾರಂಭವಾಯಿತು. ಸಾಯಂಕಾಲ ೫ ಗಂಟೆಗೆ ಸೂರ್ಯಕಿರಣಗಳು ಮಹಾದ್ವಾರದ ಬಳಿಯಿತ್ತು. ಅನಂತರ ೫ ಗಂಟೆ ೨೫ ನಿಮಿಷಕ್ಕೆ ಗಣಪತಿ ಮಂದಿರ, ೫ ಗಂಟೆ ೩೫ ನಿಮಿಷಕ್ಕೆ ಸೂರ್ಯಕಿರಣಗಳು ಹೊಸ್ತಿಲಿನ ಒಳಗೆ ತಲುಪಿತು ಮತ್ತು ೫ ಗಂಟೆ ೪೬ ನಿಮಿಷಕ್ಕೆ ಸೂರ್ಯಕಿರಣಗಳು ದೇವಿಯ ಚರಣಗಳನ್ನು ಸ್ಪರ್ಶಿಸಿತು.
ಈ ಸಂದರ್ಭದಲ್ಲಿ ಹೆಚ್ಚು ಮಾಹಿತಿ ನೀಡಿದ ಪಶ್ಚಿಮ ಮಹಾರಾಷ್ಟ್ರ ದೇವಸ್ಥಾನ ಆಡಳಿತ ಸಮಿತಿಯ ಸಚಿವರಾದ ಶಿವರಾಜ ನಾಯಿಕವಡೆಯವರು, “ಕಿರಣೋತ್ಸವವು ಚೆನ್ನಾಗಿ ನಡೆಯಲು ಸಮಿತಿಯ ವತಿಯಿಂದ ಮಾರ್ಗದಲ್ಲಿರುವ ಎಲ್ಲಾ ಅಡಚಣೆಗಳನ್ನು ತೆಗೆದುಹಾಕಲಾಯಿತು. ಇನ್ನು ಉಳಿದಿರುವ ಅಡಚಣೆಗಳನ್ನು ತೆಗೆದುಹಾಕಲಾಗುವುದು. ಭಾವಿಕರಿಗೆ ಕಿರಣೋತ್ಸವವು ಚೆನ್ನಾಗಿ ನೋಡಲು ಆಗಲಿ ಎಂಬುದಕ್ಕಾಗಿ ದೇವಾಲಯದ ದಕ್ಷಿಣ ದ್ವಾರದಲ್ಲಿ ಈಗ ಒಂದು ‘ಡಿಜಿಟಲ್ ಸ್ಕ್ರೀನ್’ (ವಿಡಿಯೋ ನೋಡುವಂತಹ, ಒಂದು ದೊಡ್ಡ ಪರದೆ)ಅನ್ನು ಹಾಕಲಾಗಿದ್ದು ನಾಳೆಯಿಂದ ಮಿರಜಕರ ತಿಕಟೀ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಬಳಿ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಯ ಬಳಿ ಕೂಡ ‘ಡಿಜಿಟಲ್ ಸ್ಕ್ರೀನ್’ ಅಳವಡಿಸಲಾಗುವುದು” ಎಂದರು.

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !