ಬದಾಯು (ಉತ್ತರಪ್ರದೇಶ) – ಪ್ರಾಚೀನ ಕಾಲದಲ್ಲಿ ‘ಬದಾಯು’ವಿನ ಮೊದಲ ಹೆಸರು ‘ವೇದಾಮವು’ ಎಂದಿತ್ತು. ಅದು ವೇದಗಳ ಅಧ್ಯಯನದ ಸ್ಥಾನವಾಗಿತ್ತು, ಎಂದೂ ಹೇಳಲಾಗುತ್ತದೆ, ಗಂಗಾನದಿಯನ್ನು ಪೃಥ್ವಿಯ ಮೇಲೆ ತರಲು ಮಹಾರಾಜ ಭಗೀರಥ ಇವರು ಇಲ್ಲಿಯೇ ತಪಸ್ಸನ್ನು ಮಾಡಿದ್ದರು, ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇವರು ಪ್ರತಿಪಾದಿಸಿದರು. ಅವರು ಒಂದು ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಅವರ ಹೇಳಿಕೆಯ ನಂತರ ‘ಬದಾಯು’ ಹೆಸರು ಬದಲಾಯಿಸಿ ಇನ್ನು ‘ವೇದಾಮವು’ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೊದಲು ರಾಜ್ಯದಲ್ಲಿನ ಅನೇಕ ನಗರಗಳು ಮತ್ತು ಜಿಲ್ಲೆಗಳಿಗೆ ಮೊಗಲರು ನೀಡಿರುವ ಹೆಸರುಗಳನ್ನು ಬದಲಾಯಿಸಲಾಗಿತ್ತು.
Another Name Change Likely in Uttar Pradesh,Badaun To Be Renamed as Vedamau#UttarPradesh #CMYogiAdityanath #Badaunhttps://t.co/1nayjZAGBX
— LatestLY (@latestly) November 10, 2021

ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !