ಬೆಳಗಾವಿ – ಸ್ವಾತಂತ್ರ್ಯಪೂರ್ವ ಕಾಲದಲ್ಲಿ ಬೆಳಗಾವಿ, ಕಾರವಾರ, ಧಾರವಾಡ ಮತ್ತು ವಿಜಯಪುರ ಪ್ರದೇಶಗಳು ಮುಂಬೈ ಪ್ರಾಂತದಲ್ಲಿ ಇದ್ದವು. ಸ್ವಾತಂತ್ರ್ಯದ ನಂತರ ಮತ್ತು ೧೯೭೩ ನೇ ಇಸವಿಯಲ್ಲಿ ಕರ್ನಾಟಕ ರಾಜ್ಯದ ನಿರ್ಮಾಣವಾದ ನಂತರ ಪ್ರದೇಶಗಳನ್ನು ‘ಮುಂಬೈ ಕರ್ನಾಟಕ’ವೆಂದು ಗುರುತಿಸಲಾಗುತ್ತಿತ್ತು, ಆದರೆ ಈಗ ಕರ್ನಾಟಕ ಸರಕಾರ ಈ ಭಾಗಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿದೆ. ಹೆಸರನ್ನು ಬದಲಾವಣೆ ಮಾಡುವ ವಿಷಯವಾಗಿ ಸರಕಾರದ ಪ್ರಕ್ರಿಯೆ ಪೂರ್ಣವಾದ ನಂತರ ಕರ್ನಾಟಕ ಸರಕಾರವು ಘೋಷಣೆ ಮಾಡಿದೆ.
Karnataka govt renames Mumbai-Karnataka region as ‘Kittur Karnataka’ https://t.co/KEUQKNhLAg
— Republic (@republic) November 8, 2021
ಈ ಮೊದಲು ಕರ್ನಾಟಕ ಸರಕಾರವು ‘ಹೈದರಾಬಾದ್ ಕರ್ನಾಟಕ’ದ ಹೆಸರು ಬದಲಿಸಿ ‘ಕಲ್ಯಾಣ ಕರ್ನಾಟಕ’ ಎಂದು ಮಾಡಿತ್ತು.

ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished