ಬೆಳಗಾವಿ – ಸ್ವಾತಂತ್ರ್ಯಪೂರ್ವ ಕಾಲದಲ್ಲಿ ಬೆಳಗಾವಿ, ಕಾರವಾರ, ಧಾರವಾಡ ಮತ್ತು ವಿಜಯಪುರ ಪ್ರದೇಶಗಳು ಮುಂಬೈ ಪ್ರಾಂತದಲ್ಲಿ ಇದ್ದವು. ಸ್ವಾತಂತ್ರ್ಯದ ನಂತರ ಮತ್ತು ೧೯೭೩ ನೇ ಇಸವಿಯಲ್ಲಿ ಕರ್ನಾಟಕ ರಾಜ್ಯದ ನಿರ್ಮಾಣವಾದ ನಂತರ ಪ್ರದೇಶಗಳನ್ನು ‘ಮುಂಬೈ ಕರ್ನಾಟಕ’ವೆಂದು ಗುರುತಿಸಲಾಗುತ್ತಿತ್ತು, ಆದರೆ ಈಗ ಕರ್ನಾಟಕ ಸರಕಾರ ಈ ಭಾಗಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಮಾಡಿದೆ. ಹೆಸರನ್ನು ಬದಲಾವಣೆ ಮಾಡುವ ವಿಷಯವಾಗಿ ಸರಕಾರದ ಪ್ರಕ್ರಿಯೆ ಪೂರ್ಣವಾದ ನಂತರ ಕರ್ನಾಟಕ ಸರಕಾರವು ಘೋಷಣೆ ಮಾಡಿದೆ.
Karnataka govt renames Mumbai-Karnataka region as ‘Kittur Karnataka’ https://t.co/KEUQKNhLAg
— Republic (@republic) November 8, 2021
ಈ ಮೊದಲು ಕರ್ನಾಟಕ ಸರಕಾರವು ‘ಹೈದರಾಬಾದ್ ಕರ್ನಾಟಕ’ದ ಹೆಸರು ಬದಲಿಸಿ ‘ಕಲ್ಯಾಣ ಕರ್ನಾಟಕ’ ಎಂದು ಮಾಡಿತ್ತು.

Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ