ಭಾರತೀಯ ಯೋಧರ ಗುಂಡಿನ ದಾಳಿಯಲ್ಲಿ ಇಬ್ಬರು ಬಾಂಗ್ಲಾದೇಶದ ಗೋಕಳ್ಳಸಾಗಾಣಿಕೆದಾರರು ಹತ
ಇಂತಹ ನುಸುಳುಕೋರ ಗೋಕಳ್ಳಸಾಗಾಣಿಕೆಗಾರರು ಸೈನಿಕರ ಮೇಲೆ ದಾಳಿ ಮಾಡುವ ಮೊದಲು, ಅಂದರೆ ಅವರನ್ನೆಲ್ಲ ಕಂಡಲ್ಲಿ ಗುಂಡಿಕ್ಕುವಂತೆ ಸರಕಾರವು ಆದೇಶವನ್ನು ನೀಡಬೇಕು ! -ಸಂಪಾದಕರು

ಕೂಚ್ಬಿಹಾರ್ (ಬಂಗಾಲ) – ಇಲ್ಲಿಯ ಬಾಂಗ್ಲಾದೇಶದ ಗಡಿಯಲ್ಲಿ ರಾತ್ರಿ ವೇಳೆ ಗೋಕಳ್ಳಸಾಗಾಣಿಕೆಗಾರರು ಭಾರತದ ಗಡಿಯೊಳಗೆ ನುಸುಳುತ್ತಿರುವಾಗ ಗಡಿ ಭದ್ರತಾ ಪಡೆಗಳು ಅವರನ್ನು ತಡೆಯಲು ಯತ್ನಿಸಿದವು. ಈ ವೇಳೆ ಗೋಸಾಗಾಟಗಾರರು ಕಬ್ಬಿಣದ ರಾಡ್ಗಳಿಂದ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ. ಪರಿಣಾಮವಾಗಿ, ಸೈನಿಕರು ರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು. ಇದರಲ್ಲಿ ಇಬ್ಬರು ಬಾಂಗ್ಲಾದೇಶಿ ಗೋಕಳ್ಳಸಾಗಾಣಿಕೆದಾರರು ಹತರಾದರು.
West Bengal: Cattle smuggles from Bangladesh attack BSF team at the border in Cooch Bihar, two smugglers killed while one jawan injuredhttps://t.co/MOktbl5ty6
— OpIndia.com (@OpIndia_com) November 12, 2021
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ