ಭಾರತೀಯ ಯೋಧರ ಗುಂಡಿನ ದಾಳಿಯಲ್ಲಿ ಇಬ್ಬರು ಬಾಂಗ್ಲಾದೇಶದ ಗೋಕಳ್ಳಸಾಗಾಣಿಕೆದಾರರು ಹತ
ಇಂತಹ ನುಸುಳುಕೋರ ಗೋಕಳ್ಳಸಾಗಾಣಿಕೆಗಾರರು ಸೈನಿಕರ ಮೇಲೆ ದಾಳಿ ಮಾಡುವ ಮೊದಲು, ಅಂದರೆ ಅವರನ್ನೆಲ್ಲ ಕಂಡಲ್ಲಿ ಗುಂಡಿಕ್ಕುವಂತೆ ಸರಕಾರವು ಆದೇಶವನ್ನು ನೀಡಬೇಕು ! -ಸಂಪಾದಕರು

ಕೂಚ್ಬಿಹಾರ್ (ಬಂಗಾಲ) – ಇಲ್ಲಿಯ ಬಾಂಗ್ಲಾದೇಶದ ಗಡಿಯಲ್ಲಿ ರಾತ್ರಿ ವೇಳೆ ಗೋಕಳ್ಳಸಾಗಾಣಿಕೆಗಾರರು ಭಾರತದ ಗಡಿಯೊಳಗೆ ನುಸುಳುತ್ತಿರುವಾಗ ಗಡಿ ಭದ್ರತಾ ಪಡೆಗಳು ಅವರನ್ನು ತಡೆಯಲು ಯತ್ನಿಸಿದವು. ಈ ವೇಳೆ ಗೋಸಾಗಾಟಗಾರರು ಕಬ್ಬಿಣದ ರಾಡ್ಗಳಿಂದ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ. ಪರಿಣಾಮವಾಗಿ, ಸೈನಿಕರು ರಕ್ಷಣೆಗಾಗಿ ಗುಂಡು ಹಾರಿಸಬೇಕಾಯಿತು. ಇದರಲ್ಲಿ ಇಬ್ಬರು ಬಾಂಗ್ಲಾದೇಶಿ ಗೋಕಳ್ಳಸಾಗಾಣಿಕೆದಾರರು ಹತರಾದರು.
West Bengal: Cattle smuggles from Bangladesh attack BSF team at the border in Cooch Bihar, two smugglers killed while one jawan injuredhttps://t.co/MOktbl5ty6
— OpIndia.com (@OpIndia_com) November 12, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !