ಪ್ರಸಾದ ತಯಾರಿಸುವ ಗುತ್ತಿಗೆ ಮುಸಲ್ಮಾನ ವ್ಯಕ್ತಿಗೆ
|
* ಸರಕಾರಿಕರಣಗೊಂಡಿರುವ ಕೇರಳದ ದೇವಸ್ವ ಬೋರ್ಡ್ನ ಹಿಂದೂದ್ವೇಷ ಮತ್ತು ಮುಸಲ್ಮಾನ ಪ್ರೀತಿ ಅರಿತುಕೊಳ್ಳಿ !- ಸಂಪಾದಕರು * ದೇವಸ್ಥಾನಗಳು ಸರಕಾರಿಕರಣಗೊಂಡ ನಂತರ ಏನಾಗಬಹುದು ಇದಕ್ಕೆ ಇದೊಂದು ಜ್ವಲಂತ ಮತ್ತು ಖೇದಕರ ಉದಾಹರಣೆಯಾಗಿದೆ. ಇದಕ್ಕಾಗಿ ದೇಶದಲ್ಲಿನ ಪ್ರತಿಯೊಂದು ಹಿಂದುತ್ವನಿಷ್ಠ ಸಂಘಟನೆಗಳು ಇದನ್ನು ವಿರೋಧಿಸುತ್ತಾ ಈ ಗುತ್ತಿಗೆಯನ್ನು ರದ್ದು ಪಡಿಸಿ ಪ್ರಸಾದದ ಹೆಸರು ಬದಲಾಯಿಸಲು ಸರಕಾರದ ಮೇಲೆ ಒತ್ತಡ ನಿರ್ಮಾಣ ಮಾಡಬೇಕು !- ಸಂಪಾದಕರು * ನಾಸ್ತಿಕವಾದದ ಹೆಸರಿನಲ್ಲಿ ಹಿಂದೂದ್ವೇಷಿ ಕೃತಿ ಮಾಡುವ ಕೇರಳದ ಆಡಳಿತಾರೂಢ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಆಡಳಿತದಲ್ಲಿ ಇದಕ್ಕಿಂತ ಇನ್ನೇನಾಗಲು ಸಾಧ್ಯ ?- ಸಂಪಾದಕರು |

ತಿರುವನಂತಪುರಂ (ಕೇರಳ) – ಶಬರಿಮಲೆಯ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಮ್’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಕೇರಳ ದೇವಸ್ವಂ ಮಂಡಳಿಯು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಿದೆ. ಈ ಪ್ರಸಾದಕ್ಕೆ ‘ಅಲ ಝಹಾ’ ಎಂಬ ಅರೇಬಿ ಹೆಸರು ನೀಡಿದೆ ಹಾಗೂ ಅದರ ಮೇಲೆ `ಹಲಾಲ್ ಪ್ರಮಾಣೀಕೃತ’ ಎಂದು ಉಲ್ಲೇಖಿಸಲಾಗಿದೆ.
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು
ವೈದಿಕ ಕಾಲದಲ್ಲಿ ಮಹಿಳೆಯರಿಗೆ ಗೌರವ ಸಿಗುತ್ತಿತ್ತು ಎಂದು ಹೇಳುತ್ತಾ ಮನುಸ್ಮೃತಿಯ ಶ್ಲೋಕದ ಉಲ್ಲೇಖ!