ಪ್ರಸಾದ ತಯಾರಿಸುವ ಗುತ್ತಿಗೆ ಮುಸಲ್ಮಾನ ವ್ಯಕ್ತಿಗೆ
|
* ಸರಕಾರಿಕರಣಗೊಂಡಿರುವ ಕೇರಳದ ದೇವಸ್ವ ಬೋರ್ಡ್ನ ಹಿಂದೂದ್ವೇಷ ಮತ್ತು ಮುಸಲ್ಮಾನ ಪ್ರೀತಿ ಅರಿತುಕೊಳ್ಳಿ !- ಸಂಪಾದಕರು * ದೇವಸ್ಥಾನಗಳು ಸರಕಾರಿಕರಣಗೊಂಡ ನಂತರ ಏನಾಗಬಹುದು ಇದಕ್ಕೆ ಇದೊಂದು ಜ್ವಲಂತ ಮತ್ತು ಖೇದಕರ ಉದಾಹರಣೆಯಾಗಿದೆ. ಇದಕ್ಕಾಗಿ ದೇಶದಲ್ಲಿನ ಪ್ರತಿಯೊಂದು ಹಿಂದುತ್ವನಿಷ್ಠ ಸಂಘಟನೆಗಳು ಇದನ್ನು ವಿರೋಧಿಸುತ್ತಾ ಈ ಗುತ್ತಿಗೆಯನ್ನು ರದ್ದು ಪಡಿಸಿ ಪ್ರಸಾದದ ಹೆಸರು ಬದಲಾಯಿಸಲು ಸರಕಾರದ ಮೇಲೆ ಒತ್ತಡ ನಿರ್ಮಾಣ ಮಾಡಬೇಕು !- ಸಂಪಾದಕರು * ನಾಸ್ತಿಕವಾದದ ಹೆಸರಿನಲ್ಲಿ ಹಿಂದೂದ್ವೇಷಿ ಕೃತಿ ಮಾಡುವ ಕೇರಳದ ಆಡಳಿತಾರೂಢ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಆಡಳಿತದಲ್ಲಿ ಇದಕ್ಕಿಂತ ಇನ್ನೇನಾಗಲು ಸಾಧ್ಯ ?- ಸಂಪಾದಕರು |

ತಿರುವನಂತಪುರಂ (ಕೇರಳ) – ಶಬರಿಮಲೆಯ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಮ್’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಕೇರಳ ದೇವಸ್ವಂ ಮಂಡಳಿಯು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಿದೆ. ಈ ಪ್ರಸಾದಕ್ಕೆ ‘ಅಲ ಝಹಾ’ ಎಂಬ ಅರೇಬಿ ಹೆಸರು ನೀಡಿದೆ ಹಾಗೂ ಅದರ ಮೇಲೆ `ಹಲಾಲ್ ಪ್ರಮಾಣೀಕೃತ’ ಎಂದು ಉಲ್ಲೇಖಿಸಲಾಗಿದೆ.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ