ಪ್ರಸಾದ ತಯಾರಿಸುವ ಗುತ್ತಿಗೆ ಮುಸಲ್ಮಾನ ವ್ಯಕ್ತಿಗೆ
|
* ಸರಕಾರಿಕರಣಗೊಂಡಿರುವ ಕೇರಳದ ದೇವಸ್ವ ಬೋರ್ಡ್ನ ಹಿಂದೂದ್ವೇಷ ಮತ್ತು ಮುಸಲ್ಮಾನ ಪ್ರೀತಿ ಅರಿತುಕೊಳ್ಳಿ !- ಸಂಪಾದಕರು * ದೇವಸ್ಥಾನಗಳು ಸರಕಾರಿಕರಣಗೊಂಡ ನಂತರ ಏನಾಗಬಹುದು ಇದಕ್ಕೆ ಇದೊಂದು ಜ್ವಲಂತ ಮತ್ತು ಖೇದಕರ ಉದಾಹರಣೆಯಾಗಿದೆ. ಇದಕ್ಕಾಗಿ ದೇಶದಲ್ಲಿನ ಪ್ರತಿಯೊಂದು ಹಿಂದುತ್ವನಿಷ್ಠ ಸಂಘಟನೆಗಳು ಇದನ್ನು ವಿರೋಧಿಸುತ್ತಾ ಈ ಗುತ್ತಿಗೆಯನ್ನು ರದ್ದು ಪಡಿಸಿ ಪ್ರಸಾದದ ಹೆಸರು ಬದಲಾಯಿಸಲು ಸರಕಾರದ ಮೇಲೆ ಒತ್ತಡ ನಿರ್ಮಾಣ ಮಾಡಬೇಕು !- ಸಂಪಾದಕರು * ನಾಸ್ತಿಕವಾದದ ಹೆಸರಿನಲ್ಲಿ ಹಿಂದೂದ್ವೇಷಿ ಕೃತಿ ಮಾಡುವ ಕೇರಳದ ಆಡಳಿತಾರೂಢ ಮಾಕ್ರ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಆಡಳಿತದಲ್ಲಿ ಇದಕ್ಕಿಂತ ಇನ್ನೇನಾಗಲು ಸಾಧ್ಯ ?- ಸಂಪಾದಕರು |

ತಿರುವನಂತಪುರಂ (ಕೇರಳ) – ಶಬರಿಮಲೆಯ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಮ್’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಕೇರಳ ದೇವಸ್ವಂ ಮಂಡಳಿಯು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಿದೆ. ಈ ಪ್ರಸಾದಕ್ಕೆ ‘ಅಲ ಝಹಾ’ ಎಂಬ ಅರೇಬಿ ಹೆಸರು ನೀಡಿದೆ ಹಾಗೂ ಅದರ ಮೇಲೆ `ಹಲಾಲ್ ಪ್ರಮಾಣೀಕೃತ’ ಎಂದು ಉಲ್ಲೇಖಿಸಲಾಗಿದೆ.
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !