
ಪುಣೆ – ‘ದೇಶಕ್ಕೆ 1947 ರ ಸ್ವಾತಂತ್ರ್ಯವು ಭಿಕ್ಷೆಯೆಂದು ದೊರೆತಿದೆ’ ಎಂಬ ಹೇಳಿಕೆ ನೀಡುವ ನಟಿ ಕಂಗನಾ ರಾಣಾವತರ ವಿರುದ್ಧ ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷವು ಬಾಲಗಂಧರ್ವ ಚೌಕಿಯಲ್ಲಿ ಆಂದೋಲನ ನಡೆಸಿತು. ಆಂದೋಲನಕಾರರು ರಾಣಾವತರ ಛಾಯಾಚಿತ್ರಕ್ಕೆ ಚಪ್ಪಲಿಗಳಿಂದ ಹೊಡೆದರು ಮತ್ತು ಘೋಷಣೆಗಳನ್ನು ಕೂಗಿ ವಿರೋಧ ವ್ಯಕ್ತಪಡಿಸಿದರು.
Political parties in Pune condemn actress Kangana Ranaut’s comments https://t.co/KJsbYn5CwG
— Hindustan Times (@HindustanTimes) November 12, 2021
ಭಾರತವನ್ನು ಗುಲಾಮಗಿರಿಯಿಂದ ಮುಕ್ತಗೊಳಿಸಲು ಅನೇಕ ಕ್ರಾಂತಿಕಾರಿಗಳು ಮತ್ತು ಮಹಾನ ನೇತಾರರು ತೀವ್ರ ಹೋರಾಟ ನಡೆಸಿದರು. ಪದ್ಮಶ್ರೀ ಪುರಸ್ಕಾರ ಪಡೆದ ಕಂಗನಾ ರಾಣಾವತರವರು ಖೇದಕರ ಹೇಳಿಕೆಯನ್ನು ನೀಡಿ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ನೀಡಿದ ವೀರರಿಗೆ ಅಪಮಾನ ಮಾಡಿದ್ದಾರೆ, ಎಂದು ಹೇಳಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಗರ ಅಧ್ಯಕ್ಷರಾದ ಪ್ರಶಾಂತ ಜಗತಾಪರವರು ಟೀಕಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !