
ಕಳೆದ ೨೦ ವಷಗಳಲ್ಲಿ ದೇಶದಲ್ಲಿ ಏಳೂ ದಿನಗಳು ಮತ್ತು ೨೪ ಗಂಟೆಗಳು ನಡೆಯುವ ೩೭೫ ‘ನ್ಯೂಸ್ ಚ್ಯಾನೆಲ್’ಗಳು ಪ್ರಾರಂಭವಾಗಿವೆ. ಇದು ಯಾವಾಗಲೂ ಹಸಿದಿರುವ ಒಂದು ಪ್ರಾಣಿಯಾಗಿದೆ. ಇಲ್ಲಿ ಉದ್ಭವಿಸುವ ಪ್ರಶ್ನೆಯೆಂದರೆ, ಅದಕ್ಕೆ ತಿನ್ನಲು ಏನು ಕೊಡಬೇಕು ? ಹಾಗೆ ನೋಡಿದರೆ, ಇವುಗಳ ಸಂಖ್ಯೆಯು ಹೆಚ್ಚಾಗಿದೆ; ಆದರೆ ದುರ್ದೈವದಿಂದ ಗುಣಮಟ್ಟವು ಮಾತ್ರ ಕಡಿಮೆಯಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಸದ್ಯ ಪ್ರಸಾರಮಾಧ್ಯಮಗಳ ಮೇಲೆ ಜನರಿಗೆ ವಿಶ್ವಾಸವೇ ಇಲ್ಲದಂತಾಗಿದೆ. ಜನರು ನಮ್ಮ ಕಡೆಗೆ ನೋಡಲು ಭಯಪಡುತ್ತಾರೆ. ನಮಗೆ ಯಾವುದೇ ರೀತಿಯ ಗೌರವ-ಸನ್ಮಾನ ನೀಡುವುದಿಲ್ಲ. ಇಂದಿನ ಪ್ರಸಾರಮಾಧ್ಯಮಗಳು ಕೇವಲ ಮನೋರಂಜನೆ ಮತ್ತು ನಾಟಕೀಯ ಅಥವಾ ಉತ್ತೇಜಕ ಸಾಮಗ್ರಿಗಳನ್ನು ಜನರೆದುರು ಪ್ರಸ್ತುತ ಪಡಿಸುವ ಒಂದು ಸಾಧನವಾಗಿ ಉಳಿದಿದೆ.
– ಓರ್ವ ಹಿರಿಯ ಪತ್ರಕರ್ತರು (ಆಧಾರ : ಲೋಕ ಕಲ್ಯಾಣ ಸೇತು, ಜನವರಿ ೨೦೧೩)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
ಸಮಾಜಮಾಧ್ಯಮಗಳ ವೇದಿಕೆ !