ಕೇರಳದಲ್ಲಿ ಹಿಂದೂದ್ವೇಷಿ ಮಾಕ್ರ್ಸವಾದಿ ಕಮ್ಯುನಿಸ್ಟ್ ಪಕ್ಷದ ಸರಕಾರ ಇರುವುದರಿಂದ ಹಿಂದೂಗಳ ಮತ್ತು ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆಯಾಗುತ್ತಿದೆ. ಭವಿಷ್ಯದಲ್ಲಿ ಈ ರೀತಿಯ ಹತ್ಯೆಯಾಗಬಾರದೆಂದು ಕೇಂದ್ರ ಸರಕಾರವು ಹಸ್ತಕ್ಷೇಪ ಮಾಡಿ ಅಲ್ಲಿಯ ಹಿಂದುತ್ವನಿಷ್ಠರ ರಕ್ಷಣೆಗಾಗಿ ಪ್ರಯತ್ನಿಸಬೇಕೆಂದು ಹಿಂದೂಗಳಿಗೆ ಅನಿಸುತ್ತದೆ !- ಸಂಪಾದಕರು

ತಿರುವನಂತಪುರಂ (ಕೇರಳ) – ಇಲ್ಲಿಯ ರಾಷ್ಟ್ರೀಯ ಸ್ವಯಂಸೇವಕ ಸಂಘದ 27 ವರ್ಷದ ಸ್ವಯಂಸೇವಕ ಸಂಜಿತ ಇವರನ್ನು 4 ದುಷ್ಕರ್ಮಿಗಳು ಬರ್ಬರವಾಗಿ ಥಳಿಸಿ ಹತ್ಯೆ ಮಾಡಿರುವ ಘಟನೆ 15 ನವೆಂಬರ್ 2021 ರಂದು ನಡೆದಿದೆ. ಈ ಹತ್ಯೆಗೆ `ಸೋಶಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ’ ಈ `ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ದ ರಾಜಕೀಯ ಪಕ್ಷವೇ ಕಾರಣ ಎಂದು ಭಾಜಪ ಆರೋಪಿಸಿದೆ. ಪೊಲೀಸರು ಈ ಹತ್ಯೆಯ ತನಿಖೆ ನಡೆಸುತ್ತಿದ್ದಾರೆ.
Kerala: RSS worker hacked to death in Palakkad, state BJP president calls attack ‘planned’ https://t.co/ZdpsaYMWHb
— Republic (@republic) November 15, 2021
ಪೊಲೀಸರು ನೀಡಿರುವ ಮಾಹಿತಿಗನುಸಾರ, ಸಂಜಿತ ಹೆಂಡತಿಯ ಜೊತೆ ಮೋಟರ್ ಸೈಕಲ್.ನಿಂದ ಬೆಳಿಗ್ಗೆ 9 ಗಂಟೆಗೆ ಕೆಲಸಕ್ಕೆ ಹೊರಟಿದ್ದರು. ದಾರಿಯಲ್ಲಿ ಹೋಗುವಾಗ ದುಷ್ಕರ್ಮಿಗಳು ಚತುಷ್ಚಕ್ರ ವಾಹನದಿಂದ ಅವರನ್ನು `ಓವರ್.ಟೇಕ್’ ಮಾಡಿ ಅವರ ಮೋಟರ್ ಸೈಕಲ್ನ ಎದುರು ನಿಲ್ಲಿಸಿದರು. ಅನಂತರ ಚತುಷ್ಚಕ್ರದಲ್ಲಿದ್ದ ನಾಲ್ಕು ಜನರು ಹೊರಗೆ ಬಂದು ಸಂಜಿತ ಅವರನ್ನು ಮೋಟರ ಸೈಕಲ್ನಿಂದ ಕೆಳಗೆ ಬೀಳಿಸಿದರು. ಅನಂತರ ಅವರನ್ನು ಬರ್ಬರವಾಗಿ ಥಳಿಸಿದರು. ಆ ಸಮಯದಲ್ಲಿ ಅವರ ಪತ್ನಿ ಸಂಜಿತ್ ಅವರನ್ನು ರಕ್ಷಿಸುವ ಪ್ರಯತ್ನ ಮಾಡಿದರು. ಆಕೆ ರಸ್ತೆಯಲ್ಲಿ ಓಡಾಡುವವರ ಕಡೆಗೆ ಸಹಾಯಕ್ಕಾಗಿ ಬೇಡಿಕೊಳ್ಳುತ್ತಿದ್ದರು. ಆದರೆ ಆಕೆಗೆ ಯಾರೂ ಸಹಾಯ ಮಾಡಲಿಲ್ಲ. ಥಳಿತಕ್ಕೊಳಗಾದ ಸಂಜಿತ ಪ್ರಜ್ಞೆ ತಪ್ಪಿ ಬಿದ್ದ ನಂತರ ಹಂತಕರು ಓಡಿಹೋದರು.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ದೆಹಲಿಯ ಮುಸಲ್ಮಾನ ಬಹುಸಂಖ್ಯಾತ ಸೀಲಂಪುರದಲ್ಲಿ ಮುಸಲ್ಮಾನರಿಂದ 16 ವರ್ಷದ ಹಿಂದೂ ಹುಡುಗನ ಬರ್ಬರ ಹತ್ಯೆ
ಮುಂಬಯಿ ಲೋಕಲ್ ರೈಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಪ್ರಯಾಣಿಕನ ಹತ್ಯೆ; ಆರೋಪಿ ಬಂಧನ
ಹುಡುಗಿಯ ಮೃತದೇಹವು ಕೆರೆಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಪತ್ತೆ!
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ ನ ಮೂರು ಪ್ರಕರಣಗಳು ಬೆಳಕಿಗೆ