
ಸೂರ್ಯ ಹುಟ್ಟುವ ಮೊದಲು ಎಲ್ಲೆಡೆಯು ಕತ್ತಲೆಯು ಆವರಿಸಿರುತ್ತದೆ. ಆದರೆ ಸೂರ್ಯೋದಯವಾಗುತ್ತಲೆ ಕತ್ತಲೆಯು ತನ್ನಷ್ಟಕ್ಕೆ ನಾಶವಾಗುತ್ತದೆ, ವಾತಾವರಣದಲ್ಲಿಯ ಒತ್ತಡವು ಹೋಗಿ ಲಘುತನದ ಅರಿವಾಗುತ್ತದೆ. ಕತ್ತಲೆಗೆ ನೀನು ದೂರ ಹೋಗು ಸೂರ್ಯನ ಉದಯವಾಗುತ್ತಿದೆ ಎಂದು ಹೇಳಬೇಕಾಗುವುದಿಲ್ಲ. ಇದೆಲ್ಲ ತನ್ನಿಂದತಾನೆ ನಡೆಯುತ್ತದೆ. ಅದರಂತೆ ಇಂದು ಭಾರತದಲ್ಲಿ ಹರಡಿದಂತಹ ವಿವಿಧ ಸಮಸ್ಯೆಗಳ ಕತ್ತಲೆಯು ಹಿಂದೂ ರಾಷ್ಟ್ರದ ಸ್ಥಾಪನೆಯಾಗುತ್ತಲೆ ನಾಶವಾಗುತ್ತದೆ. ಧರ್ಮಾಚರಣಿ ರಾಜಕಾರಣಿಗಳಿಂದ ಭಾರತದ ಮುಂದಿರುವ ಎಲ್ಲಾ ಸಮಸ್ಯೆಗಳು ಸರಿಯಾಗುವುದು ಹಾಗೂ ಒಳ್ಳೆಯ ಆಚರಣೆಯಿಂದ ಜನರೆಲ್ಲರೂ ಸುಖಿಗಳಾಗುವರು. ಹಿಂದೂ ರಾಷ್ಟ್ರದ ಉದಯ ನೋಡುವುದಕ್ಕಾಗಿ ನಾವೆಲ್ಲರೂ ಸಿದ್ಧರಾಗೋಣ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma
ಪಾಕಿಸ್ತಾನದೊಂದಿಗೆ ಮಾತುಕತೆ ನಿಲ್ಲಿಸಬಾರದು, ವ್ಯಾಪಾರ ಮುಂದುವರಿಸಬೇಕು; ಆದರೆ ಪುಲ್ವಾಮಾದಂತಹ ದಾಳಿಯಾದರೆ, ಪ್ರತ್ಯುತ್ತರ ನೀಡಬೇಕು !
ಮಹಾರಾಷ್ಟ್ರ ಸರಕಾರ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಆಕ್ರಮಣಕಾರಿಯಾದಂತಹ ಔರಂಗಜೇಬನ ಸಮಾಧಿಯ ಉದಾತ್ತೀಕರಣ ಮಾಡುತ್ತಿರುವುದೇಕೆ ?
ಸನಾತನದ ಆಶ್ರಮ ರಾಮನಾಥಿಯಲ್ಲಿ ಭಾವಪೂರ್ಣ ವಾತಾವರಣದಲ್ಲಿ ಶ್ರೀ ಚಂಡಿ ಹೋಮ ಸಂಪನ್ನ