
ಸೂರ್ಯ ಹುಟ್ಟುವ ಮೊದಲು ಎಲ್ಲೆಡೆಯು ಕತ್ತಲೆಯು ಆವರಿಸಿರುತ್ತದೆ. ಆದರೆ ಸೂರ್ಯೋದಯವಾಗುತ್ತಲೆ ಕತ್ತಲೆಯು ತನ್ನಷ್ಟಕ್ಕೆ ನಾಶವಾಗುತ್ತದೆ, ವಾತಾವರಣದಲ್ಲಿಯ ಒತ್ತಡವು ಹೋಗಿ ಲಘುತನದ ಅರಿವಾಗುತ್ತದೆ. ಕತ್ತಲೆಗೆ ನೀನು ದೂರ ಹೋಗು ಸೂರ್ಯನ ಉದಯವಾಗುತ್ತಿದೆ ಎಂದು ಹೇಳಬೇಕಾಗುವುದಿಲ್ಲ. ಇದೆಲ್ಲ ತನ್ನಿಂದತಾನೆ ನಡೆಯುತ್ತದೆ. ಅದರಂತೆ ಇಂದು ಭಾರತದಲ್ಲಿ ಹರಡಿದಂತಹ ವಿವಿಧ ಸಮಸ್ಯೆಗಳ ಕತ್ತಲೆಯು ಹಿಂದೂ ರಾಷ್ಟ್ರದ ಸ್ಥಾಪನೆಯಾಗುತ್ತಲೆ ನಾಶವಾಗುತ್ತದೆ. ಧರ್ಮಾಚರಣಿ ರಾಜಕಾರಣಿಗಳಿಂದ ಭಾರತದ ಮುಂದಿರುವ ಎಲ್ಲಾ ಸಮಸ್ಯೆಗಳು ಸರಿಯಾಗುವುದು ಹಾಗೂ ಒಳ್ಳೆಯ ಆಚರಣೆಯಿಂದ ಜನರೆಲ್ಲರೂ ಸುಖಿಗಳಾಗುವರು. ಹಿಂದೂ ರಾಷ್ಟ್ರದ ಉದಯ ನೋಡುವುದಕ್ಕಾಗಿ ನಾವೆಲ್ಲರೂ ಸಿದ್ಧರಾಗೋಣ.
ಭಾರತವು ಹಿಂದೂ ರಾಷ್ಟ್ರವೇ ಆಗಿದೆ! : Union Minister Pralhad Joshi
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
ಧರ್ಮನಿರಪೇಕ್ಷತೆ ಮತ್ತು ಹಿಂದೂ ರಾಷ್ಟ್ರ !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ರಾಷ್ಟ್ರದ ಬುನಾದಿ ಹಾಕುತ್ತಿರುವ ಸನಾತನ ಆಶ್ರಮದಲ್ಲಿ ನಾನು ಅದ್ಭುತ ಅನುಭೂತಿಯನ್ನು ಪಡೆದೆ ! – ಶ್ರೀ ಭಗವತ ಶರಣ ಮಹಂತ ರಾಧಾಕೃಷ್ಣ ಸ್ವಾಮಿ
ಭಾರತವನ್ನು ಸಾಂವಿಧಾನಿಕವಾಗಿ ಹಿಂದೂ ರಾಷ್ಟ್ರ ಎಂದು ಘೋಷಿಸಿ !- Dr. Munna Kumar Sharma