ಶಬರಿಮಲೆ ದೇವಸ್ಥಾನದ ’ಅರಾವಣಾ ಪಾಯಸಂ’ ಈ ಪ್ರಸಾದವು ’ಅಲ್ ಝಾಹಾ’ ಎಂಬ ಅರೇಬಿಕ್ ಹೆಸರಿನಲ್ಲಿ ‘ಹಲಾಲ್’ ಪ್ರಮಾಣೀಕರಿಸಲ್ಪಟ್ಟಿರುವುದು ದೇವಸ್ಥಾನ ಪರಿಸರದಲ್ಲಿ ಹೇಗೆ ಸಿಗುತ್ತದೆ ?, ಈ ಪ್ರಶ್ನೆಗೆ ಉತ್ತರವಿಲ್ಲ. ‘ಹಿಂದೂ ದೇವಸ್ಥಾನಗಳ ಪ್ರಸಾದವನ್ನು ಮುಸಲ್ಮಾನ ವ್ಯಕ್ತಿಗಳು ತಯಾರಿಸುತ್ತಾರೆ’, ಎಂದು ಅಪಪ್ರಚಾರ ಮಾಡಿ ಅದರ ವಿರುದ್ಧ ಯಾರಾದರೂ ಪಿತೂರಿ ನಡೆಸಿದ್ದಾರೆಯೇ ? ಈ ಬಗ್ಗೆ ಕೇರಳದ ಮಾರ್ಕ್ಸ್ವಾದಿ ಕಮ್ಯುನಿಸ್ಟ್ ಪಕ್ಷದ ಸರಕಾರ ತನಿಖೆ ನಡೆಸಲಿದೆಯೇ ?
ತಿರುವನಂತಪುರಂ (ಕೇರಳ) – ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಸಾಂಪ್ರದಾಯಿಕ ಸಿಹಿ ಪ್ರಸಾದವನ್ನು ದೇವಸ್ಥಾನದ ಸಿಬ್ಬಂದಿಗಳೇ ತಯಾರಿಸುತ್ತಾರೆ; ಕೇವಲ ಅಕ್ಕಿ ಮತ್ತು ಬೆಲ್ಲದ ಪೂರೈಕೆಯ ಗುತ್ತಿಗೆಗಳನ್ನು ಮಾತ್ರ ಹೊರಗೆ ನೀಡಲಾಗುತ್ತದೆ, ಎಂದು ಕೇರಳ ದೇವಸ್ವಂ ಬೋರ್ಡ್ನ ಕಾರ್ಯನಿರ್ವಾಹಕ ಅಧಿಕಾರಿ ಸ್ಪಷ್ಟಪಡಿಸಿದರು.
#FakeNewsAlert: Did you get a forward or see a post that claims that tender for Sabarimala Aravana Payasam was given to a UAE based firm? It is not true. Read our fact check here. #Sabarimala #AravanaPayasam #Hinduism #FakeNews #FactCheck https://t.co/4IfLJ06vYj
— Newschecker (@NewscheckerIn) November 15, 2021
‘ಕೇರಳ ದೇವಸ್ವಂ ಬೋರ್ಡ್ ಶಬರಿಮಲೆ ದೇವಸ್ಥಾನದಲ್ಲಿ ಸಿಗುವ ‘ಅರಾವಣಾ ಪಾಯಸಂ’ ಈ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಓರ್ವ ಮುಸಲ್ಮಾನ ವ್ಯಕ್ತಿಗೆ ನೀಡಲಾಗಿದೆ. ಈ ಪ್ರಸಾದಕ್ಕೆ ‘ಅಲ್-ಝಹಾ’ ಎಂಬ ಅರೇಬಿಕ್ ಹೆಸರನ್ನು ನೀಡಲಾಗಿದೆ ಮತ್ತು ಇದನ್ನು ’ಹಲಾಲ್’ ಎಂದು ಉಲ್ಲೇಖಿಸಲಾಗಿದೆ’, ಈ ಸುದ್ದಿ ಎಲ್ಲೆಡೆ ಹರಡಿತ್ತು. ಇದಾದ ಬಳಿಕ ದೇಶಾದ್ಯಂತ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಈ ಕುರಿತು ಸ್ಪಷ್ಟೀಕರಣ ನೀಡುತ್ತಾ, ‘ಶಬರಿಮಲೆ ದೇವಸ್ಥಾನದಲ್ಲಿ ‘ಅರಾವಣಾ ಪಾಯಸಂ’ ಈ ಪ್ರಸಾದವನ್ನು ತಯಾರಿಸುವ ಗುತ್ತಿಗೆಯನ್ನು ಅರೇಬಿಕ್ ಸಂಸ್ಥೆಗೆ ನೀಡಿಲ್ಲ’ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ರೀತಿಯ ಪ್ರಸಾದವನ್ನು ಯಾರು ಬೇಕಾದರೂ ತಯಾರಿಸಿ ಮಾರಾಟ ಮಾಡಬಹುದು ಎಂದೂ ಹೇಳಲಾಗುತ್ತಿದೆ.

ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!