
ಮಹಾರಾಜರು ಧರ್ಮದ ಹಾಗೂ ವೇದಗಳ ರಕ್ಷಣೆ ಮಾಡಿದ್ದಾರೆ, ಇದನ್ನು ಹೇಳುವ ಮೊದಲ ಕವಿ ಭೂಷಣ ಇವರಾಗಿದ್ದಾರೆ. ಕವಿ ಭೂಷಣರು ಹೇಳುತ್ತಾರೆ ‘ಶಿವಾಜಿ ಮಹಾರಾಜರು ವೇದಪುರಾಣಗಳನ್ನು ರಕ್ಷಿಸಿದ್ದಾರೆ’. ನಾಲಿಗೆಯಲ್ಲಿ ದೇವಿಯ ನಾಮ ಸದಾ ಇತ್ತು. ಹೆಗಲಿನಲ್ಲಿ ಜನಿವಾರದ ಹಾಗೂ ಕೊರಳಿನ ಹಾರದ ರಕ್ಷಣೆ ಮಾಡಿದರು. ಮೊಗಲರನ್ನು ಸದೆಬಡಿದು ಬಾದಶಾಹನಲ್ಲಿ ಭಯ ಹುಟ್ಟಿಸಿದರು. ಶತ್ರುಗಳನ್ನು ಕೈಕೈಹಿಸುಕಿಕೊಳ್ಳುವಂತೆ ಮಾಡಿದರು. ತಮ್ಮ ಗಡಿಯ ರಕ್ಷಣೆ ಮಾಡಿದರು. ಮಹಾರಾಜರು ತಮ್ಮ ಖಡ್ಗದ ಬಲದಲ್ಲಿ ದೇವರು, ದೇಶ ಹಾಗೂ ಸ್ವಧರ್ಮದ ರಕ್ಷಣೆಯನ್ನು ಮಾಡಿದರು.
ಕಾಂಗ್ರೆಸ್ ಆಡಳಿತವಿರುವ ತೆಲಂಗಾಣದಲ್ಲಿ ಮಧ್ಯರಾತ್ರಿಯಲ್ಲಿ ತೆರವುಗೊಳಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ!
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿಯ ಪುಸ್ತಕದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಕುರಿತು ೨೦ ಪುಟಗಳ ಪಾಠ! – ದಾದಾ ಭುಸೆ, ಶಿಕ್ಷಣ ಸಚಿವರು
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಛತ್ರಪತಿಯವರ ಮಂದಿರಕ್ಕೆ ನೀಡುವ ನಿಧಿ ಔರಂಗಜೇಬನ ಗೋರಿಗೆ ನೀಡುವ ನಿಧಿಗಿಂತಲೂ ಕಡಿಮೆ!
ಛತ್ರಪತಿ ಶಿವಾಜಿ ಮಹಾರಾಜರನ್ನು ಅಪಕೀರ್ತಿಗೊಳಿಸುವ ಗೋವಿಂದ ಪಾನಸರೆ ಲಿಖಿತ ಶಿವಾಜಿ ಕೋಣ ಹೋತಾ ? (ಶಿವಾಜಿ ಯಾರಾಗಿದ್ದ ?) ಪುಸ್ತಕಕ್ಕೆ ಗಣ್ಯರ ಆಕ್ಷೇಪ!