ಪರಾತ್ಪರ ಗುರು ಡಾ. ಆಠವಲೆ ಇವರ ತೇಜಸ್ವಿ ವಿಚಾರ

ಪರಾತ್ಪರ ಗುರು ಡಾ. ಜಯಂತ ಆಠವಲೆ

ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯ ಮಾಡುವಾಗ ನಾನು ಮಾಡುತ್ತೇನೆ, ಎಂಬ ಅಹಂ ಇಟ್ಟುಕೊಳ್ಳುವ ಆವಶ್ಯಕತೆಯಿಲ್ಲ. ಏಕೆಂದರೆ ಕಾಲಮಹಾತ್ಮೆಗನು ಸಾರ ಅ ಕಾರ್ಯವು ಆಗಲಿದೆ; ಆದರೆ ಈ ಕಾರ್ಯದಲ್ಲಿ ಯಾರು ನಿಸ್ವಾರ್ಥವಾಗಿ ತನು-ಮನ- ಧನದ ತ್ಯಾಗ ಮಾಡಿ ಪಾಲ್ಗೊಳ್ಳುವರು, ಅವರ ಸಾಧನೆಯಾಗಿ ಅವರು ಜನ್ಮ-ಮೃತ್ಯು ಚಕ್ರದಿಂದ ಮುಕ್ತರಾಗುವರು.

– (ಪರಾತ್ಪರ ಗುರು) ಡಾ. ಆಠವಲೆ