
ಹಿಂದೂ ರಾಷ್ಟ್ರದ ಸ್ಥಾಪನೆಯ ಕಾರ್ಯ ಮಾಡುವಾಗ ನಾನು ಮಾಡುತ್ತೇನೆ, ಎಂಬ ಅಹಂ ಇಟ್ಟುಕೊಳ್ಳುವ ಆವಶ್ಯಕತೆಯಿಲ್ಲ. ಏಕೆಂದರೆ ಕಾಲಮಹಾತ್ಮೆಗನು ಸಾರ ಅ ಕಾರ್ಯವು ಆಗಲಿದೆ; ಆದರೆ ಈ ಕಾರ್ಯದಲ್ಲಿ ಯಾರು ನಿಸ್ವಾರ್ಥವಾಗಿ ತನು-ಮನ- ಧನದ ತ್ಯಾಗ ಮಾಡಿ ಪಾಲ್ಗೊಳ್ಳುವರು, ಅವರ ಸಾಧನೆಯಾಗಿ ಅವರು ಜನ್ಮ-ಮೃತ್ಯು ಚಕ್ರದಿಂದ ಮುಕ್ತರಾಗುವರು.
– (ಪರಾತ್ಪರ ಗುರು) ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !