ಮಕ್ಕಳ ಅಶ್ಲೀಲ ಚಲನಚಿತ್ರಗಳ ಪ್ರಕರಣ
ಇದರಿಂದ ಸಮಾಜದಲ್ಲಿ ಪೊಲೀಸರ ಎಷ್ಟು ಪ್ರಭಾವವಿದೆ ಎಂಬುದು ಗಮನಕ್ಕೆ ಬರುತ್ತದೆ ! ಸರಕಾರವು ಇಂತಹ ನಾಗರಿಕರ ಮೇಲೆ ಕ್ರಮ ಕೈಗೊಳ್ಳಬೇಕು !- ಸಂಪಾದಕರು

ಭುವನೇಶ್ವರ (ಓಡಿಶಾ) – ಮಕ್ಕಳ ಅಶ್ಲೀಲ ಚಲನಚಿತ್ರ ಪ್ರಕರಣದಲ್ಲಿ ಕೇಂದ್ರ ತನಿಖಾ ವಿಭಾಗವು (ಸಿಬಿಐ) ದೇಶದ 14 ರಾಜ್ಯಗಳಲ್ಲಿನ 77 ಸ್ಥಳದಲ್ಲಿ ದಾಳಿ ನಡೆಸಿದೆ. ಆ ಸಮಯದಲ್ಲಿ ಓಡಿಶಾದ ಢೆಂಕಾನಲ ಇಲ್ಲಿಯ ಗುಂಪಿನಿಂದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
The CBI officials were attacked with lathis and eventually sought the help of the local police to escape the wrath of the people gathered there.
(@iamsuffian)#Odisha #News https://t.co/a2t1klkif2— IndiaToday (@IndiaToday) November 17, 2021
ಢೆಂಕಾನಾಲನಲ್ಲಿ ಸುರೇಂದ್ರ ನಾಯಕ್ ಇವರ ಮನೆಯ ಮೇಲೆ ದಾಳಿ ನಡೆಸಿ ಆತನ ವಿಚಾರಣೆ ನಡೆಸುತ್ತಿರುವಾಗ ಆಕ್ರೋಶಗೊಂಡ ನಾಗರಿಕರು ಈ ದಳದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರು. ಅವರು ಕೈಯಲ್ಲಿ ಲಾಠಿಗಳು ತೆಗೆದುಕೊಂಡು ಅಧಿಕಾರಿಗಳನ್ನು ಸುತ್ತುವರಿದರು ಮತ್ತು ಅವರನ್ನೂ ನಾಯಕ್ ಅವರ ಮನೆಯಿಂದ ಹೊರಗೆಳೆದು ಥಳಿಸಿದರು. ಆ ಸಮಯದಲ್ಲಿ ಸ್ಥಳೀಯ ಪೊಲೀಸರ ಮಧ್ಯಸ್ಥಿಕೆಯಿಂದ ಅಧಿಕಾರಿಗಳನ್ನು ಬಿಡಿಸಲಾಯಿತು.
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ