ಮಕ್ಕಳ ಅಶ್ಲೀಲ ಚಲನಚಿತ್ರಗಳ ಪ್ರಕರಣ
ಇದರಿಂದ ಸಮಾಜದಲ್ಲಿ ಪೊಲೀಸರ ಎಷ್ಟು ಪ್ರಭಾವವಿದೆ ಎಂಬುದು ಗಮನಕ್ಕೆ ಬರುತ್ತದೆ ! ಸರಕಾರವು ಇಂತಹ ನಾಗರಿಕರ ಮೇಲೆ ಕ್ರಮ ಕೈಗೊಳ್ಳಬೇಕು !- ಸಂಪಾದಕರು

ಭುವನೇಶ್ವರ (ಓಡಿಶಾ) – ಮಕ್ಕಳ ಅಶ್ಲೀಲ ಚಲನಚಿತ್ರ ಪ್ರಕರಣದಲ್ಲಿ ಕೇಂದ್ರ ತನಿಖಾ ವಿಭಾಗವು (ಸಿಬಿಐ) ದೇಶದ 14 ರಾಜ್ಯಗಳಲ್ಲಿನ 77 ಸ್ಥಳದಲ್ಲಿ ದಾಳಿ ನಡೆಸಿದೆ. ಆ ಸಮಯದಲ್ಲಿ ಓಡಿಶಾದ ಢೆಂಕಾನಲ ಇಲ್ಲಿಯ ಗುಂಪಿನಿಂದ ಸಿಬಿಐ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ನಡೆದಿದೆ.
The CBI officials were attacked with lathis and eventually sought the help of the local police to escape the wrath of the people gathered there.
(@iamsuffian)#Odisha #News https://t.co/a2t1klkif2— IndiaToday (@IndiaToday) November 17, 2021
ಢೆಂಕಾನಾಲನಲ್ಲಿ ಸುರೇಂದ್ರ ನಾಯಕ್ ಇವರ ಮನೆಯ ಮೇಲೆ ದಾಳಿ ನಡೆಸಿ ಆತನ ವಿಚಾರಣೆ ನಡೆಸುತ್ತಿರುವಾಗ ಆಕ್ರೋಶಗೊಂಡ ನಾಗರಿಕರು ಈ ದಳದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದರು. ಅವರು ಕೈಯಲ್ಲಿ ಲಾಠಿಗಳು ತೆಗೆದುಕೊಂಡು ಅಧಿಕಾರಿಗಳನ್ನು ಸುತ್ತುವರಿದರು ಮತ್ತು ಅವರನ್ನೂ ನಾಯಕ್ ಅವರ ಮನೆಯಿಂದ ಹೊರಗೆಳೆದು ಥಳಿಸಿದರು. ಆ ಸಮಯದಲ್ಲಿ ಸ್ಥಳೀಯ ಪೊಲೀಸರ ಮಧ್ಯಸ್ಥಿಕೆಯಿಂದ ಅಧಿಕಾರಿಗಳನ್ನು ಬಿಡಿಸಲಾಯಿತು.
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್
ದೇಶದ ಮೊದಲ ಖಾಸಗಿ ಸಂಸ್ಥೆಯಿಂದ ಉಪಗ್ರಹಗಳ ಯಶಸ್ವಿ ಉಡಾವಣೆ
ಗೂಗಲ್ ನ ‘ಜೆಮಿನಿ’ ಎಐ ಜಾಲತಾಣವು ‘ಜಯ ಶ್ರೀರಾಮ್’ಗೆ ಪ್ರತಿಕ್ರಿಯೆ ನೀಡುತ್ತದೆ, ಹೀಗಿರುವಾಗ ‘ಸಿರಿ’ಗೆ ಏಕೆ ನೀಡಲು ಸಾಧ್ಯವಿಲ್ಲ ? – ಹಿಂದುತ್ವನಿಷ್ಠರ ಪ್ರಶ್ನೆ
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ