ಸಂತರಿಗೆ ಇಂತಹ ಬೇಡಿಕೆ ಮತ್ತು ಅದಕ್ಕಾಗಿ ಇಂತಹ ಎಚ್ಚರಿಕೆ ಏಕೆ ನೀಡಬೇಕಾಗುತ್ತದೆ ? ಸರಕಾರ ತಾವಾಗಿಯೇ ಹಿಂದೂಗಳ ಭಾವನೆಗಳನ್ನು ಗಮನದಲ್ಲಿಟ್ಟು ಹಿಂದೂದ್ವೇಷಿ ಪುಸ್ತಕವನ್ನು ನಿಷೇಧಿಸಬೇಕು !- ಸಂಪಾದಕರು

ಅಯೋಧ್ಯೆ (ಉತ್ತರಪ್ರದೇಶ) – ಕಾಂಗ್ರೆಸ್ನ ಹಿರಿಯ ನಾಯಕ ಸಲ್ಮಾನ್ ಖುರ್ಷಿದ್ ಇವರು ಹಿಂದುತ್ವವನ್ನು ಇಸ್ಲಾಮಿಕ್ ಸ್ಟೇಟ್ ಮತ್ತು ಬೋಕೊ ಹರಾಮ್ ಈ ಜಿಹಾದಿ ಉಗ್ರರ ಸಂಘಟನೆಯ ಜೊತೆ ಹೋಲಿಕೆ ಮಾಡಿದ್ದರಿಂದ ಈ ಪುಸ್ತಕದ ಮೇಲೆ ನಿಷೇಧ ಹೇರಬೇಕು ಹಾಗೂ ಖುರ್ಶಿದ್ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಅಪರಾಧವನ್ನು ದಾಖಲಿಸಬೇಕು, ಎಂದು ಇಲ್ಲಿಯ ತಪಸ್ವಿ ಛಾವಣಿಯ ಸಂತ ಪರಮಹಂಸ ದಾಸ್ ಇವರು ಪ್ರಧಾನಮಂತ್ರಿ, ಕೇಂದ್ರೀಯ ಗೃಹಸಚಿವ ಮತ್ತು ರಾಜ್ಯದ ಮುಖ್ಯಮಂತ್ರಿ ಇವರಲ್ಲಿ ಆಗ್ರಹಿಸಿದ್ದಾರೆ. ಇದನ್ನು ಒಪ್ಪಿಕೊಳ್ಳದಿದ್ದರೆ ಆಮರಣಾಂತ ಉಪವಾಸ ಮತ್ತು ಆತ್ಮಹತ್ಯೆ ಮಾಡಿಕೊಳ್ಳುವ ಎಚ್ಚರಿಕೆ ನೀಡಿದ್ದಾರೆ. ಕೆಲವು ದಿನಗಳ ಹಿಂದೆ ಸಂತ ಪರಮಹಂಸ ದಾಸ್ ಇವರು ಖುರ್ಶಿದ್ ಇವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರನ್ನು ಸಹ ದಾಖಲಿಸಿದ್ದಾರೆ.
अयोध्या के संत परमहंस दास ने चेतावनी दी कि सलमान खुर्शीद पर राष्ट्रद्रोह का केस नहीं किया तो वह आत्मदाह करेंगे.https://t.co/9r8HYMsnaW
— News18 Uttar Pradesh (@News18UP) November 16, 2021
Aamir Khan Gets Death Threat : ನಟ ಆಮೀರ್ ಖಾನ್ ಅವರಿಗೆ ‘ಲವ್ ಜಿಹಾದ್’ ಹೆಸರಿನಲ್ಲಿ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನಿಂದ ಕೊಲೆ ಬೆದರಿಕೆ
ಪಂಢರಪುರ: ಶ್ರೀ ವಿಠ್ಠಲ-ರುಕ್ಮಿಣಿ ಮೂರ್ತಿಯ ಮೇಲೆ ರಾಸಾಯನಿಕ ಲೇಪನದ ತಡೆಯಾಜ್ಞೆ ತೆರವು!
ಹಿಂದೂ ಯುವತಿಯನ್ನು ಪ್ರೇಮ ಜಾಲದಲ್ಲಿ ಸೆಳೆಯಲು ಯತ್ನ, ಮಾನಸಿಕ ಕಿರುಕುಳ ನೀಡಿದ ಸುಫಿಯಾನ್ ಖಾನ್!
Vande Mataram : ‘ವಂದೇ ಮಾತರಂ’ಗೆ ಅವಮಾನ ಮಾಡಿದರೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ !
Hospital Gives Wrong Blood : ರಾಜಸ್ಥಾನ: ಹೆರಿಗೆಯಾದ ಮಹಿಳೆಗೆ ‘ಒ-ಪಾಸಿಟಿವ್’ ಬದಲು ‘ಬಿ-ಪಾಸಿಟಿವ್’ ರಕ್ತ ನೀಡಿದ ಆಸ್ಪತ್ರೆ ಸಿಬ್ಬಂದಿ; ಮಹಿಳೆ ಸ್ಥಿತಿ ಗಂಭೀರ!
ಪ್ಲಾಸ್ಟಿಕ್ ನೋಟುಗಳನ್ನು ಚಲಾವಣೆಗೆ ತರುವ ವಿಚಾರದಲ್ಲಿದೆ ರಿಸರ್ವ್ ಬ್ಯಾಂಕ್