ಪೋಲಿಸರಿಂದ ದೂರು ದಾಖಲಿಸಲು ಹಿಂದೇಟುರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಹಸ್ತಕ್ಷೇಪದ ನಂತರ ಕ್ರಮ |
|
* ಹಿಂದೂ ಸಂತರ ಮೇಲೆ ಇಲ್ಲಸಲ್ಲದ ಆರೋಪದ ಸಂದರ್ಭದಲ್ಲಿ ನಿರಂತರ ವಿಷಕಾರುವ ಕಾಂಗ್ರೆಸ್ನವರು, ಜಾತ್ಯತೀತರು, ಪ್ರಸಾರ ಮಾಧ್ಯಮದವರು ಮುಂತಾದವರು ಪಾದ್ರಿಯ ವಿಷಯವಾಗಿ `ಚ’ಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !- ಸಂಪಾದಕರು * ದೂರು ದಾಖಲಿಸಲು ಹಿಂದೇಟು ಹಾಕುವ ಪೊಲೀಸರ ವಿರುದ್ಧವೂ ದೂರನ್ನು ದಾಖಲಿಸಿ ಅವರನ್ನು ಸಹ ಕಾರಾಗೃಹಕ್ಕೆ ಅಟ್ಟಬೇಕು !- ಸಂಪಾದಕರು |

ಕರ್ನೂಲು (ಆಂಧ್ರಪ್ರದೇಶ) – ಚರ್ಚ್ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣದಲ್ಲಿ ಇಲ್ಲಿಯ ಚೆಟ್ಟಿವೇದು ಗ್ರಾಮದಲ್ಲಿನ ಪಾದ್ರಿ ಉಪ್ಪಳಪತಿ ರವೀಂದ್ರ ಪ್ರಸನ್ನ ಕುಮಾರನನ್ನು ಬಂಧಿಸಲಾಗಿದೆ. ಆರಂಭದಲ್ಲಿ ಪೊಲೀಸರು ದೂರನ್ನು ನೋಂದಾಯಿಸಲು ನಿರಾಕರಿಸುತ್ತಿದ್ದರು ಮತ್ತು ಮಾತುಕತೆ ಮಾಡಿ ಈ ಪ್ರಕರಣವನ್ನು ಮುಚ್ಚುವ ಪ್ರಯತ್ನ ಮಾಡುತ್ತಿದ್ದರು. ಆದರೆ ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದ ಹಸ್ತಕ್ಷೇಪದ ನಂತರ ಪೊಲೀಸರು ದೂರನ್ನು ದಾಖಲಿಸಿ ಪಾದ್ರಿಯನ್ನು ಬಂಧಿಸಿದ್ದಾರೆ. ಪಾದ್ರಿ ಉಪ್ಪಳಪತಿ ರವೀಂದ್ರ ಪ್ರಸನ್ನಕುಮಾರ್ ಈತ ಆಂಧ್ರಪ್ರದೇಶದ ‘ರಾಷ್ಟ್ರೀಯ ಕ್ರೈಸ್ತ ಬೋರ್ಡ್’ನ ಪದಾಧಿಕಾರಿಯಾಗಿದ್ದಾನೆ.
Andhra Pradesh: NCPCR’s intervention leads to Pastor’s arrest for sexually harassing minor SC girls in Churchhttps://t.co/nCyKyCMWAv
— OpIndia.com (@OpIndia_com) November 15, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ