ಪೋಲಿಸರಿಂದ ದೂರು ದಾಖಲಿಸಲು ಹಿಂದೇಟುರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣ ಆಯೋಗದ ಹಸ್ತಕ್ಷೇಪದ ನಂತರ ಕ್ರಮ |
|
* ಹಿಂದೂ ಸಂತರ ಮೇಲೆ ಇಲ್ಲಸಲ್ಲದ ಆರೋಪದ ಸಂದರ್ಭದಲ್ಲಿ ನಿರಂತರ ವಿಷಕಾರುವ ಕಾಂಗ್ರೆಸ್ನವರು, ಜಾತ್ಯತೀತರು, ಪ್ರಸಾರ ಮಾಧ್ಯಮದವರು ಮುಂತಾದವರು ಪಾದ್ರಿಯ ವಿಷಯವಾಗಿ `ಚ’ಕಾರವೆತ್ತುವುದಿಲ್ಲ ಎಂಬುದನ್ನು ಗಮನದಲ್ಲಿಡಿ !- ಸಂಪಾದಕರು * ದೂರು ದಾಖಲಿಸಲು ಹಿಂದೇಟು ಹಾಕುವ ಪೊಲೀಸರ ವಿರುದ್ಧವೂ ದೂರನ್ನು ದಾಖಲಿಸಿ ಅವರನ್ನು ಸಹ ಕಾರಾಗೃಹಕ್ಕೆ ಅಟ್ಟಬೇಕು !- ಸಂಪಾದಕರು |

ಕರ್ನೂಲು (ಆಂಧ್ರಪ್ರದೇಶ) – ಚರ್ಚ್ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಲೈಂಗಿಕ ಶೋಷಣೆ ಮಾಡಿರುವ ಪ್ರಕರಣದಲ್ಲಿ ಇಲ್ಲಿಯ ಚೆಟ್ಟಿವೇದು ಗ್ರಾಮದಲ್ಲಿನ ಪಾದ್ರಿ ಉಪ್ಪಳಪತಿ ರವೀಂದ್ರ ಪ್ರಸನ್ನ ಕುಮಾರನನ್ನು ಬಂಧಿಸಲಾಗಿದೆ. ಆರಂಭದಲ್ಲಿ ಪೊಲೀಸರು ದೂರನ್ನು ನೋಂದಾಯಿಸಲು ನಿರಾಕರಿಸುತ್ತಿದ್ದರು ಮತ್ತು ಮಾತುಕತೆ ಮಾಡಿ ಈ ಪ್ರಕರಣವನ್ನು ಮುಚ್ಚುವ ಪ್ರಯತ್ನ ಮಾಡುತ್ತಿದ್ದರು. ಆದರೆ ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ದ ಹಸ್ತಕ್ಷೇಪದ ನಂತರ ಪೊಲೀಸರು ದೂರನ್ನು ದಾಖಲಿಸಿ ಪಾದ್ರಿಯನ್ನು ಬಂಧಿಸಿದ್ದಾರೆ. ಪಾದ್ರಿ ಉಪ್ಪಳಪತಿ ರವೀಂದ್ರ ಪ್ರಸನ್ನಕುಮಾರ್ ಈತ ಆಂಧ್ರಪ್ರದೇಶದ ‘ರಾಷ್ಟ್ರೀಯ ಕ್ರೈಸ್ತ ಬೋರ್ಡ್’ನ ಪದಾಧಿಕಾರಿಯಾಗಿದ್ದಾನೆ.
Andhra Pradesh: NCPCR’s intervention leads to Pastor’s arrest for sexually harassing minor SC girls in Churchhttps://t.co/nCyKyCMWAv
— OpIndia.com (@OpIndia_com) November 15, 2021
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.