ದೆಹಲಿಯ ಮುಖ್ಯಮಂತ್ರಿ ಕೇಜ್ರಿವಾಲರ ಹೇಳಿಕೆ

ನವ ದೆಹಲಿ – ಅತ್ಯಂತ ಕಲುಷಿತವಾಗಿರುವ ಯಮುನಾ ನದಿಯನ್ನು ಸ್ವಚ್ಛಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲರು ಹೇಳಿದ್ದಾರೆ. ಯಮುನಾ ನದಿಯನ್ನು 2025 ರ ಒಳಗೆ 6 ಅಂಶಗಳ ಯೋಜನೆಯ ಮೂಲಕ ಸ್ವಚ್ಛಗೊಳಿಸಲಾಗುವುದು. 2025 ರಲ್ಲಿ ನಾನೇ ಖುದ್ದಾಗಿ ನದಿಯಲ್ಲಿ ಮುಳುಗು ಹಾಕುವೆನು ಎಂದು ಕೇಜ್ರಿವಾಲರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
Kejriwal rolls out six-point action plan to clean up Yamuna river by 2025 https://t.co/n2Iaeo91Oj
— Hindustan Times (@HindustanTimes) November 18, 2021
ಯಮುನಾ ನದಿಯನ್ನು ಸ್ವಚ್ಛಗೊಳಿಸುವ ಕೆಲಸವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ಕೇಜ್ರಿವಾಲರು ಹೇಳಿದ್ದಾರೆ. 6 ಅಂಶಗಳ ಮೂಲಕ ಅದನ್ನು ಶುದ್ಧೀಕರಿಸಲಾಗುವುದು. ಪ್ರತಿಯೊಂದು ಅಂಶವನ್ನೂ ಪೂರ್ಣಗೊಳಿಸಲು ಸಮಯ ಮಿತಿ ಹಾಕಲಾಗಿದೆ. ನಾನು ಅದರ ಮೇಲೆ ನಿಗಾ ಇಡುವವನಿದ್ದೇನೆ ಎಂದೂ ಕೇಜ್ರಿವಾಲರು ತಿಳಿಸಿದರು.
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸಲ್ಮಾನ ಯುವಕನಿಂದ ಅಪ್ರಾಪ್ತ ಹಿಂದೂ ಹುಡುಗಿಯ ಮೇಲೆ ವರ್ಷವಿಡೀ ಬಲಾತ್ಕಾರ
ಮಥುರೆಯ ಶ್ರೀಕೃಷ್ಣ ಜನ್ಮಸ್ಥಾನಕ್ಕೆ ಬರುವ ದೇಣಿಗೆಯ ‘ಸಿಬಿಐ’ ತನಿಖೆಯಾಗಲಿ!
Muslim Pakistan Spy: ಜೈಸಲ್ಮೇರ್ (ರಾಜಸ್ಥಾನ) ನಿಂದ ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸುತ್ತಿದ್ದ ಮುಸ್ಲಿಂ ವ್ಯಕ್ತಿಯ ಬಂಧನ
ರಾಂಚಿ (ಜಾರ್ಖಂಡ್)ನಲ್ಲಿರುವ ರಾ.ಸ್ವ. ಸಂಘದ ಕಚೇರಿಯ ಮೇಲೆ ಅಪರಿಚಿತರಿಂದ ಪೆಟ್ರೋಲ್ ಬಾಂಬ್ ದಾಳಿ!
ಭಾರತದ ಒಂದು ನಿರ್ಧಾರದಿಂದ ಟರ್ಕಿಯ (ತುರ್ಕಿಯ) ಸಂಸ್ಥೆಗೆ ೪,೩೦೦ ಕೋಟಿ ರೂಪಾಯಿಗಳ ನಷ್ಟ
ಶ್ರೀ ವಿಠ್ಠಲನ ಮೂರ್ತಿಗೆ ಹಾನಿಯಾದರೆ ಮಂದಿರ ಸಮಿತಿ ಮತ್ತು ಪುರಾತತ್ವ ಇಲಾಖೆಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು.