
ನವ ದೆಹಲಿ – ಚೀನಾ ಭಾರತದ ಭೂಭಾಗ ಕಬಳಿಸಿದೆ, ಇದನ್ನು ಸಹ ಪ್ರಧಾನಮಂತ್ರಿ ನರೇಂದ್ರ ಮೋದಿ ಇವರು ಒಪ್ಪಿಕೊಳ್ಳುವರೇ ? ಮತ್ತು ಚೀನಾದ ವಶದಲ್ಲಿರುವ ಪ್ರತಿಯೊಂದು ಇಂಚು ಭೂಮಿ ಹಿಂಪಡೆಯಲು ಪ್ರಧಾನಿ ಮೋದಿ ಮತ್ತು ಅವರ ಸರಕಾರ ಪ್ರಯತ್ನಿಸುವುದೇ ? ಎಂದು ಭಾಜಪದ ಹಿರಿಯ ನಾಯಕ ಮತ್ತು ಸಂಸದ ಸುಬ್ರಮಣಿಯನ್ ಸ್ವಾಮಿಯವರು ಪ್ರಧಾನಮಂತ್ರಿ ಅವರಿಗೆ 3 ಕೃಷಿ ಕಾನೂನು ರದ್ದುಪಡಿಸುವ ಘೋಷಣೆಯ ನಂತರ ಟ್ವೀಟ್ ಮಾಡಿ ಪ್ರಶ್ನಿಸಿದ್ದಾರೆ. ಭಾರತ ಮತ್ತು ಚೀನಾ ಗಡಿ ಪ್ರಶ್ನೆಯ ಬಗ್ಗೆ ಕಳೆದ ಅನೇಕ ದಿನಗಳಿಂದ ಡಾ. ಸ್ವಾಮಿ ಕೇಂದ್ರ ಸರಕಾರವನ್ನು ಟೀಕಿಸುತ್ತಿದ್ದಾರೆ. ಗಡಿ ರೇಖೆಯಿಂದ ಭಾರತ ಹಿಂದೆ ಸರಿದಿದೆ ಆದರೆ ಚೀನಾ ಇಲ್ಲ’, ಹೀಗೂ ಅವರು ಈ ಮೊದಲು ಹೇಳಿದ್ದರು.
Will Modi now admit also that China has grabbed our territory and Modi and his Govt will strive to get back every inch in China’s possession?
— Subramanian Swamy (@Swamy39) November 19, 2021
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !