ಉತ್ತರಪ್ರದೇಶದಲ್ಲಿ ಈವರೆಗೆ ಅನೇಕ ಅರ್ಚಕರು, ಮಹಂತರು, ಸಾಧುಗಳ ಹತ್ಯೆಯಾಗಿದೆ, ಇದು ಹಿಂದೂಗಳಿಗೆ ಅಪೇಕ್ಷಿತವಿಲ್ಲ, ಸರಕಾರವು ಇದರ ಕಡೆ ಗಂಭೀರ್ಯತೆಯಿಂದ ನೋಡುವ ಅವಶ್ಯಕತೆ ಇದೆ !- ಸಂಪಾದಕರು

ಮಹಾರಾಜಗಂಜ (ಉತ್ತರಪ್ರದೇಶ) – ಇಲ್ಲಿ ದೇವಿಯ ದೇವಸ್ಥಾನದಲ್ಲಿ 68 ವಯಸ್ಸಿನ ಮಹಿಳಾ ಅರ್ಚಕ ಕಲಾವತಿ ದೇವಿ ಮತ್ತು 23 ವಯಸ್ಸಿನ ಅರ್ಚಕ ರಾಮರತನ ಮಿಶ್ರ ಇವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ಮಹದೇಯಿಯಾ ಈ ಊರಿನಲ್ಲಿ ನಡೆದಿದೆ. ಈ ಗ್ರಾಮ ನೇಪಾಳ ಗಡಿಯ ಹತ್ತಿರದಲ್ಲಿದೆ. ಈ ಹತ್ಯೆಯ ಕಾರಣ ಈವರೆಗೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 5 ತಿಂಗಳ ಹಿಂದೆ ಅರ್ಚಕ ರಾಮರತನ ಮಿಶ್ರ ಇವರ ಕೃಷಿ ಭೂಮಿ ಸರಕಾರಿ ಕಾರ್ಯಕ್ಕಾಗಿ ವಶಪಡಿಸಿಕೊಳ್ಳಲಾಗಿತ್ತು. ಅದಕ್ಕಾಗಿ ಮಿಶ್ರ ಇವರಿಗೆ 14 ಲಕ್ಷ ರೂಪಾಯಿ ನೀಡಿದ್ದರು. ಈ ದುಡ್ಡಿಗಾಗಿ ಅವರ ಹತ್ಯೆ ಮಾಡಿರಬಹುದೇ ? ಎಂಬ ದೃಷ್ಟಿಯಿಂದಲೂ ಪೊಲೀಸರು ತನಿಖೆ ನಡೆಸಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ