
ಜಯಪುರ (ರಾಜಸ್ಥಾನ) – ಕೇಂದ್ರ ಸರಕಾರವು 3 ಕೃಷಿ ಕಾನೂನು ರದ್ದು ಮಾಡಿರುವ ಬಗ್ಗೆ ಘೋಷಣೆಯು, ಸಕಾರಾತ್ಮಕ ದಿಕ್ಕಿನತ್ತ ಹಾಕಿರುವ ಮೊದಲ ಹೆಜ್ಜೆಯಾಗಿದೆ; ಆದರೆ ಪ್ರಸ್ತುತ ಪರಿಸ್ಥಿತಿಯು ಅನುಕೂಲಕರವಾಗಿಲ್ಲ. ಪ್ರಧಾನಿ ಮೋದಿ ಇವರ ಈ ನಿರ್ಣಯವು ಸಾಹಸ ಮತ್ತು ಧೈರ್ಯ ತೋರಿಸುತ್ತದೆ; ಆದರೆ ಭವಿಷ್ಯದಲ್ಲಿ ಅವಶ್ಯಕತೆ ಅನಿಸಿದರೆ ಮತ್ತೊಮ್ಮೆ ಕೃಷಿ ಕಾನೂನು ಸಿದ್ಧಪಡಿಸಲಾಗುವುದು, ಎಂದು ರಾಜಸ್ಥಾನದ ರಾಜ್ಯಪಾಲ ಕಲರಾಜ ಮಿಶ್ರ ಇವರು ಹೇಳಿಕೆ ನೀಡಿದ್ದಾರೆ.
Rajasthan Guv welcomes Centre’s move, says ‘farm laws can be re-enacted later if needed’ https://t.co/zVyLzaBOgb
— Republic (@republic) November 21, 2021
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು